Browsing Category

ಬೆಂಗಳೂರು ನ್ಯೂಸ್ - Bangalore News

“ಎರಡು ತಿಂಗಳು ಬಂತು ಆಮೇಲೆ ಬಂದೇ ಇಲ್ಲ”, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳೆಯರು ಫುಲ್ ಗರಂ

ಕಳೆದ ವರ್ಷ ವಿಧಾನಸಭಾ ಚುನಾವಣೆ ನಡೆದು, ಅದರಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ನಂತರ ರಾಜ್ಯದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಯೋಜನೆಗಳ ಮೂಲಕ ಸಾಮಾನ್ಯ ಜನರಿಗೆ ಅನುಕೂಲ, ಸಹಾಯ ಆಗುತ್ತದೆ ಎಂದು ಸರ್ಕಾರ ತಿಳಿಸಿತ್ತು.…

ರೇಷನ್ ಕಾರ್ಡ್‌ಗೆ ಮಕ್ಕಳ ಹೆಸರು ಸೇರಿಸಲು ಅವಕಾಶ! ಬಿಟ್ಟುಹೋದ ಹೆಸರನ್ನು ಸೇರಿಸಿಕೊಳ್ಳಲು ಡೈರೆಕ್ಟ್ ಲಿಂಕ್

ಈಗ ನಮ್ಮ ರಾಜ್ಯದಲ್ಲಿ ಬಡಜನರ ಬಳಿ ಇರಬೇಕಾದ ಪ್ರಮುಖವಾದ ದಾಖಲೆ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಎಂದರೆ ತಪ್ಪಲ್ಲ. ರಾಜ್ಯ ಸರ್ಕಾರದಿಂದ ಜಾರಿಗೆ ಬಂದಿರುವ 5 ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಪಡೆಯಬೇಕು ಎಂದರೆ ಬಿಪಿಎಲ್ ರೇಷನ್…

ಕೃಷಿ ಕುಟುಂಬದ ರೈತ ಮಹಿಳೆಯರಿಗಾಗಿ ಹೊಸ ಯೋಜನೆ! ಹೈನುಗಾರಿಕೆ ಪ್ರೋತ್ಸಾಹ, ಕಡಿಮೆ ಬಡ್ಡಿಗೆ ಸಾಲ

Loan Scheme : ನಮ್ಮ ರಾಜ್ಯ ಸರ್ಕಾರ ಬಡವರ ಪರವಾಗಿ ಮತ್ತು ರೈತರ ಪರವಾಗಿ ಇರುವ ಸರ್ಕಾರ ಎಂದು ಹೇಳಿದರೆ ತಪ್ಪಲ್ಲ. ಹೌದು, ರಾಜ್ಯ ಸರ್ಕಾರವು 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ರೈತರಿಗೆ ಅನುಕೂಲ ಅಗುವಂಥ ಇನ್ನಷ್ಟು…

ಗೃಹಲಕ್ಷ್ಮಿ ಹಣ ಬರುತ್ತೋ ಇಲ್ವೋ ಅನ್ನೋರಿಗಾಗಿ ಇಲ್ಲಿದೆ ಬಿಗ್ ಅಪ್ಡೇಟ್! ಸರ್ಕಾರದಿಂದ ಸಿಹಿ ಸುದ್ದಿ

Gruha Lakshmi Scheme : ರಾಜ್ಯ ಸರ್ಕಾರವು ನಮ್ಮ ಕರ್ನಾಟಕದ ಜನತೆ ಸಂತೋಷವಾಗಿ, ಯಾವುದೇ ಕೊರತೆ ಇಲ್ಲದೇ ಇರೆಬೇಕು ಎನ್ನುವ ಕಾರಣಕ್ಕೆ ಎಲೆಕ್ಷನ್ ಕ್ಯಾಂಪೇನ್ ಸಮಯದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿತ್ತು. ಅದೇ…

ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ ಆಯ್ತು ಈಗ ₹800 ರೂಪಾಯಿ ಸಿಗುವ ಹೊಸ ಯೋಜನೆ ಬಂತು!

Pension : ನಮ್ಮ ರಾಜ್ಯದಲ್ಲಿ ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೆ ತಂದಿದೆ. ಅವುಗಳೆಲ್ಲ ಯಶಸ್ವಿಯಾಗಿ ನಡೆದುಕೊಂಡು…

ಮೊಬೈಲ್‌ನಲ್ಲೇ ನಿಮ್ಮ ಆಸ್ತಿ, ಜಮೀನು, ಕೃಷಿ ಭೂಮಿಯ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ!

ರಾಜ್ಯ ಸರ್ಕಾರವು ನಮ್ಮಲ್ಲಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ತಡೆಯಲು ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನು ಎಂದರೆ, ರೈತರು (Farmers) ಅವರ ಬಳಿ ಇರುವ ಜಮೀನಿನ ಪತ್ರವನ್ನು ಆಧಾರ್ ಕಾರ್ಡ್ (Aadhaar Card) ಜೊತೆಗೆ ಲಿಂಕ್…

ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡೋರಿಗೆ ಸರ್ಕಾರದಿಂದಲೇ ಸಿಗಲಿದೆ ಸಹಾಯಧನ! ಎಷ್ಟು ಹಣ ಸಿಗುತ್ತೆ ಗೊತ್ತಾ?

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಎರಡು ಕೂಡ ನಮ್ಮ ರೈತರಿಗೆ (Farmers) ಸಹಾಯ ಆಗುವ ಹಾಗೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತಲಿದೆ. ಅವುಗಳ ಮೂಲಕ ರೈತರು ತಮ್ಮ ಕೆಲಸಗಳಿಗೆ ಆರ್ಥಿಕ ಸಹಾಯ ಪಡೆದುಕೊಳ್ಳಬಹುದು. ನಮಗೆಲ್ಲಾ ಗೊತ್ತಿರುವ ಹಾಗೆ…

ಗ್ರಾಮ ಒನ್ ಕಚೇರಿ ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ! ಒಳ್ಳೆಯ ಆದಾಯ ಗಳಿಸೋಕೇ ಒಳ್ಳೆಯ ಚಾನ್ಸ್

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡು ಕೂಡ ನಮ್ಮ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆ ಮಾಡಬೇಕು ಎಂದು ಹಲವು ಯೋಜನೆಗಳನ್ನು (Government Schemes) ಜಾರಿಗೆ ತರುತ್ತಿದೆ. ಜನರು ಸ್ವಂತ ಉದ್ಯಮ ಶುರು ಮಾಡುವುದಕ್ಕೆ ಕೂಡ ಸರ್ಕಾರ…

ಬೋಗಸ್ ರೇಷನ್ ಕಾರ್ಡ್ ಪತ್ತೆ ಹಾಗೂ ಶೀಘ್ರದಲ್ಲೇ 1.73 ಲಕ್ಷ ಹೊಸ ಬಿಪಿಎಲ್ ಕಾರ್ಡ್ ವಿತರಣೆ!

ನಮ್ಮ ರಾಜ್ಯದಲ್ಲಿ ಸಿಗುತ್ತಿರುವ 5 ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಪಡೆಯಬೇಕು ಎಂದರೆ ಅದಕ್ಕಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವುದು ಬಹಳ ಮುಖ್ಯ ಆಗಿರುತ್ತದೆ. ಈ ವೇಳೆ ಹಲವು ಜನರು ತಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card)…

15,393 ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಸಕ್ತರು ಇಂದೇ ಅಪ್ಲೈ ಮಾಡಿ

ಯಾರೆಲ್ಲಾ ಕಡಿಮೆ ಓದಿದ್ದು, ಒಳ್ಳೆಯ ಕೆಲಸ ಸಿಗಲಿ ಎಂದು ಬಯಸುತ್ತಿದ್ದೀರೋ ಅಂಥವರಿಗೆ ಈಗ ಒಂದು ಉತ್ತಮವಾದ ಅವಕಾಶ ಸಿಕ್ಕಿದೆ. ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರದಿಂದ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು,…