ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕರ್ನಾಟಕ ಕಾಂಗ್ರೆಸ್‌ ವರಿಷ್ಠ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಕೆಲ ದಿನಗಳ ಹಿಂದೆ ಸುದ್ದಿಗಾರರಿಗೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಕುನಿ ಇದ್ದಂತೆ ಎಂದು ಟೀಕಿಸಿದ್ದರು.

- - - - - - - - - - - - - Story - - - - - - - - - - - - -

ಬೆಂಗಳೂರು (Bengaluru): ಕರ್ನಾಟಕ ಕಾಂಗ್ರೆಸ್‌ ವರಿಷ್ಠ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಕೆಲ ದಿನಗಳ ಹಿಂದೆ ಸುದ್ದಿಗಾರರಿಗೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಕುನಿ ಇದ್ದಂತೆ ಎಂದು ಟೀಕಿಸಿದ್ದರು.

ಮೀಸಲಾತಿಯು ಸಮುದಾಯಗಳನ್ನು ಒಡೆಯುತ್ತಿದೆ ಮತ್ತು ಸಂಘರ್ಷವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ಜನತಾ ಪಕ್ಷ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ದಾಖಲಿಸಿದೆ.

ಅಲ್ಲದೆ, ತಿರುಪತಿ ದೇಗುಲಕ್ಕೆ ಆರ್ ಬಿಐ ದಂಡ ವಿಧಿಸಿರುವ ಬಗ್ಗೆ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದರು. ಈ ವಿಚಾರವಾಗಿಯೂ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

BJP has filed a complaint against Randeep Singh Surjewala in the Election Commission

ಚುನಾವಣಾ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದ ತಿರುಪತಿ ದೇವಸ್ಥಾನಕ್ಕೆ ದಂಡ ವಿಧಿಸಿರುವ ಕುರಿತು ಸುಳ್ಳು ಮಾಹಿತಿ ಪ್ರಕಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

BJP has filed a complaint against Randeep Singh Surjewala in the Election Commission

Related Stories