ಹರಿಯಾಣ ಕೆಮಿಕಲ್ ಪ್ಲಾಂಟ್ ನಲ್ಲಿ ಭಾರೀ ಬೆಂಕಿ
ಹರಿಯಾಣದ ರಾಸಾಯನಿಕ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸೋನಿಪತ್ ಜಿಲ್ಲೆಯ ಕುಂಡ್ಲಿ ಪ್ರದೇಶದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಹರ್ಯಾಣ ಸರ್ಕಾರವು ಬೆಂಕಿಯನ್ನು ನಿಯಂತ್ರಿಸಲು ದೆಹಲಿ ಅಗ್ನಿಶಾಮಕ ದಳದ ಸಹಾಯವನ್ನು ಕೋರಿದೆ.
ಚಂಡೀಗಢ: ಹರಿಯಾಣದ ರಾಸಾಯನಿಕ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸೋನಿಪತ್ ಜಿಲ್ಲೆಯ ಕುಂಡ್ಲಿ ಪ್ರದೇಶದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಹರ್ಯಾಣ ಸರ್ಕಾರವು ಬೆಂಕಿಯನ್ನು ನಿಯಂತ್ರಿಸಲು ದೆಹಲಿ ಅಗ್ನಿಶಾಮಕ ದಳದ ಸಹಾಯವನ್ನು ಕೋರಿದೆ.
ಇದರೊಂದಿಗೆ ದೆಹಲಿ ಅಗ್ನಿಶಾಮಕ ವಾಹನಗಳು ಮತ್ತು ತಂಡಗಳು ಸಹ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡವು. ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಮತ್ತೊಂದೆಡೆ, ಸ್ಥಳೀಯರು ತಮ್ಮ ಮೊಬೈಲ್ ಫೋನ್ಗಳಲ್ಲಿ ಬೆಂಕಿಯ ಫೋಟೋ ಮತ್ತು ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಇವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Major Fire Breaks Out At Haryana Chemical Plant Delhi Firefigters Called In
Follow Us on : Google News | Facebook | Twitter | YouTube