ಕೇದಾರನಾಥದಲ್ಲಿ ಯಾತ್ರಿಕರ ಹೆಲಿಕಾಪ್ಟರ್ ಪತನ
ಐವರು ಯಾತ್ರಿಕರಿದ್ದ ಹೆಲಿಕಾಪ್ಟರ್ ಕೇದಾರನಾಥದಲ್ಲಿ ಪತನಗೊಂಡಿದೆ
ಕೇದಾರನಾಥಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಪೈಲಟ್ ಕೂಡ ಇದ್ದಾರೆ. ಉತ್ತರಾಖಂಡದ ಪ್ರಸಿದ್ಧ ಪುಣ್ಯಕ್ಷೇತ್ರ ಕೇದಾರನಾಥಕ್ಕೆ ಭೇಟಿ ನೀಡಲು ಭಕ್ತರು ಬರುತ್ತಾರೆ. ಅವರಲ್ಲಿ ಆರು ಮಂದಿ ಮಂಗಳವಾರ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ದೇವಸ್ಥಾನದಿಂದ ಗುಪ್ತಕಾಶಿಗೆ ತೆರಳಿದ್ದರು.
ಆದರೆ ಹವಾಮಾನ ಸರಿಯಿಲ್ಲದ ಕಾರಣ ಪೈಲಟ್ ಮುಂದೆ ಏನನ್ನೂ ಕಾಣಲಿಲ್ಲ. ಪರಿಣಾಮ ಹೆಲಿಕಾಪ್ಟರ್ ಬೆಟ್ಟಕ್ಕೆ ಅಪ್ಪಳಿಸಿತು. ಆರು ಮಂದಿ ಪ್ರಯಾಣಿಕರು ಹಾಗೂ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Helicopter Carrying Five Pilgrims Crashes In Kedarnath
Follow us On
Google News |