ಕೊರೊನಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ
ಕೊರೊನಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಸಂಪೂರ್ಣವಾಗಿ ಹೋಗಿಲ್ಲ ಬದಲಾಗಿ ತನ್ನ ರೂಪವನ್ನು ಬದಲಾಯಿಸಿದೆ ಎಂದು ಹೇಳಿದರು. ಹೀಗಾಗಿ ಸಾರ್ವಜನಿಕರು ಜಾಗೃತರಾಗಬೇಕು ಎಂದು ಎಚ್ಚರಿಕೆ ನೀಡಿದರು.
ಕೊರೊನಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಸಂಪೂರ್ಣವಾಗಿ ಹೋಗಿಲ್ಲ ಬದಲಾಗಿ ತನ್ನ ರೂಪವನ್ನು ಬದಲಾಯಿಸಿದೆ ಎಂದು ಹೇಳಿದರು. ಹೀಗಾಗಿ ಸಾರ್ವಜನಿಕರು ಜಾಗೃತರಾಗಬೇಕು ಎಂದು ಎಚ್ಚರಿಕೆ ನೀಡಿದರು.
ಮತ್ತೆ ಹೊಚ್ಚ ಹೊಸ ರೂಪದೊಂದಿಗೆ ಕರೋನಾ ಯಾವಾಗ ಹೆಚ್ಚಾಗುತ್ತದೆ ಎಂದು ಯಾರಿಗೂ ತಿಳಿದಿಲ್ಲ ಎಂದು ಹೇಳಿದರು. ಜನರ ಒತ್ತಾಸೆಯಿಂದ ಈಗಾಗಲೇ ಲಸಿಕೆ ಹಾಕುವ ಕಾರ್ಯ ಮುಕ್ತಾಯವಾಗಿದೆ ಎಂದರು.
ಗುಜರಾತ್ನಲ್ಲಿರುವ ಉಮಿಯಾ ಧಾಮದ ಭಕ್ತರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು, ಕೊರೊನಾ ಯಾವಾಗ ಮತ್ತೆ ರೂಪಾಂತರಗೊಂಡು ಹೊರಬರುತ್ತದೆಯೋ ಗೊತ್ತಿಲ್ಲ. ಇದು ಬಹುಮುಖಿ ರೋಗ. ಜನರ ಬೆಂಬಲವಿದ್ದರೆ ಅದರಿಂದ ಹೊರಬರಲು ಸಾಧ್ಯ ಎಂದು ಮೋದಿ ಪ್ರತಿಕ್ರಿಯಿಸಿದ್ದಾರೆ.
Follow Us on : Google News | Facebook | Twitter | YouTube