Karnataka NewsBangalore News

ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ! ಮಹತ್ವದ ಘೋಷಣೆ

ಈ ಬಾರಿ ಸರಿಯಾಗಿ ಮುಂಗಾರು ಮತ್ತು ಹಿಂಗಾರು ಮಳೆ ಆಗದೆ ಇರುವ ಕಾರಣಕ್ಕಾಗಿ ರೈತರು (farmers) ತಮ್ಮ ಬೆಳೆ ಸರಿಯಾಗಿ ಬೆಳೆಯಲು ಆಗದೆ ಕಷ್ಟ ಪಡುವಂತೆ ಆಗಿದೆ. ಇದಕ್ಕೆ ಸರ್ಕಾರ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರಿಗೆ ಅಗತ್ಯ ಇರುವ ನೆರವನ್ನು ನೀಡುತ್ತಿದೆ.

ಇದೀಗ ಕಳೆದ ಎರಡು ವರ್ಷಗಳ ಹಿಂದೆ ಬಜೆಟ್ಟಿನಲ್ಲಿ ಘೋಷಣೆಯಾಗಿದ್ದ ರೈತರ ರಾಗಿ ಬೆಳೆಯನ್ನು ಪ್ರೋತ್ಸಾಹಿಸುವಂತಹ, ಸಿರಿಧಾನ್ಯ ಬೆಳೆಯುವುದನ್ನು ಹೆಚ್ಚಿಸುವಂತಹ ರೈತ ಸಿರಿ ಯೋಜನೆಯನ್ನು ಮಂಡಿಸಲಾಗಿತ್ತು.

Wrong name on your land Documents, Change easily like this

ಈಗ 2024ರ ಬಜೆಟ್ ನಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಈ ಯೋಜನೆಗಾಗಿ ಮೀಸಲಿಡಲು ಸರ್ಕಾರ ನಿರ್ಧರಿಸಿದ್ದು, ಮತ್ತೆ ರೈತರಿಗೆ ರೈತ ಸಿರಿ ಯೋಜನೆಯನ್ನ ಒದಗಿಸಲು ಮುಂದಾಗಿದೆ.

ಈ 3 ದಾಖಲೆಗಳನ್ನು ಕೊಟ್ಟು ಪೆಂಡಿಂಗ್ ಗೃಹಲಕ್ಷ್ಮಿ ಹಣ ಪಡೆಯಿರಿ! ಹೊಸ ಅಪ್ಡೇಟ್

ಜಾರಿಗೆ ಬಂದಿದೆ ರೈತರ ಸಿರಿ ಯೋಜನೆ! (Raita Siri scheme)

2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರೈತ ಸಿರಿ ಯೋಜನೆ ಮಂಡನೆ ಆಗಿತ್ತು. ಆದರೆ ಆ ಸಮಯದಲ್ಲಿ ಈ ಯೋಜನೆಯನ್ನು ಜಾರಿಗೆ ತರಲು ಸಾಧ್ಯವಾಗಿರಲಿಲ್ಲ. 2024ರ ಬಜೆಟ್ ನಲ್ಲಿ ಮತ್ತೆ ರೈತ ಸಿರಿ ಯೋಜನೆಗಾಗಿ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ಮೀಸಲಿಟ್ಟಿದೆ.

ಇದರಿಂದಾಗಿ ರೈತರು ಸುಲಭವಾಗಿ ರಾಗಿ ಬೆಳೆಯನ್ನು ಬೆಳೆಯಬಹುದು ಹಾಗೂ ಸರ್ಕಾರದಿಂದ ಈ ರೀತಿ ರಾಗಿ ಬೆಳೆಯ ಜೊತೆಗೆ ಇತರ ಸಿರಿಧಾನ್ಯ ಬೆಳೆಯುವುದಕ್ಕೆ 10 ಸಾವಿರ ರೂಪಾಯಿಗಳ ಸಹಾಯದನವನ್ನು ಪಡೆದುಕೊಳ್ಳಬಹುದು.

ಯಾವುದೇ ಕಾರಣಕ್ಕೂ ರೇಷನ್ ಕಾರ್ಡ್ ವಿತರಣೆ ಪ್ರಕ್ರಿಯೆ ಸ್ಥಗಿತಗೊಳ್ಳುವುದಿಲ್ಲ! ಇಲ್ಲಿದೆ ಅಪ್ಡೇಟ್

Raita Siri schemeರೈತ ಸಿರಿ ಯೋಜನೆಯ ಪ್ರಮುಖ ಅಂಶಗಳು!

* ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಬಯಸುವ ಜನರು ಕರ್ನಾಟಕದ ಖಾಯಂವಾಸಿಗಳಾಗಿರಬೇಕು
* ವಿಶೇಷವಾಗಿ ರೈತರೇ ಆಗಿರಬೇಕು ಹಾಗೂ ಸ್ವಂತ ಜಮೀನು ಹೊಂದಿರಬೇಕು
* ರೈತ ಸಿರಿ ಯೋಜನೆ ಪ್ರಯೋಜನ ಪಡೆದುಕೊಳ್ಳಲು ಕನಿಷ್ಠ ಒಂದು ಹೆಕ್ಟರ್ ಜಮೀನನ್ನು (Agriculture Land) ರೈತರು ಹೊಂದಿರಬೇಕು.

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದ್ಯಾ? ತಿಳಿಯೋಕೆ ಇಲ್ಲಿದೆ ಡೈರೆಕ್ಟ್ ಲಿಂಕ್

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!

ರೈತರ ಭೂಮಿಯ ದಾಖಲೆ/. ಪಹಣಿ ಪತ್ರ
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಬ್ಯಾಂಕ್ ಖಾತೆಯ ವಿವರ
ಆಧಾರ್ ಕಾರ್ಡ್
ಖಾಯಂ ನಿವಾಸದ ಪ್ರಮಾಣ ಪತ್ರ
ಅಡ್ರೆಸ್ ಪ್ರೂಫ್
ವೋಟರ್ ಐಡಿ
ಇತ್ತೀಚಿಗಿನ ಭಾವಚಿತ್ರ

ಗೃಹಜ್ಯೋತಿ ಫ್ರೀ ವಿದ್ಯುತ್ ಯೋಜನೆಯ ಬಿಗ್ ಅಪ್ಡೇಟ್; ಪಾವತಿಸಬೇಕು ಸಂಪೂರ್ಣ ಬಿಲ್

ರೈತ ಸಿರಿ ಯೋಜನೆಯ ಅಡಿಯಲ್ಲಿ ಹತ್ತು ಸಾವಿರ ರೂಪಾಯಿಗಳ ಸಹಾಯದ ಪಡೆದುಕೊಳ್ಳುವುದಕ್ಕೆ ಹತ್ತಿರದ ರೈತ ಸೇವಾ ಕೇಂದ್ರ ಅಥವಾ ತೋಟಗಾರಿಕಾ ಇಲಾಖೆಗೆ ಹೋಗಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಹತ್ತು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು.

10 thousand rupees will be deposited in the account of such farmers

Our Whatsapp Channel is Live Now 👇

Whatsapp Channel

Related Stories