Browsing Category

Belgaum News

Belgaum News Live Alerts for Belgaum Local News about Belagavi District, Latest & Breaking News Belgaum News in Kannada

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಗೆಲ್ಲಲಿದೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ (Belagavi): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕೈಕ ಬಹುಮತದಿಂದ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಬೆಳಗಾವಿಯಲ್ಲಿ…

ಬೆಳಕು ಯೋಜನೆ: ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ

ಬೆಳಗಾವಿ, ಡಿ.21 : ರೈತರಿಗೆ ಹಾಗೂ ಬಡ ಕುಟುಂಬಗಳಿಗೆ ಬೆಳಕು ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ. ಗುರುತಿನ ಚೀಟಿ ಹೊಂದಿದ ತೋಟ ಪಟ್ಟಿ ಮನೆಗಳು,…

ಬೆಳೆ ಹಾನಿ : 14ಲಕ್ಷ ರೈತರಿಗೆ 926 ಕೋಟಿ ರೂ. ಪರಿಹಾರ ಬಿಡುಗಡೆ : ಸಚಿವ ಆರ್.ಅಶೋಕ್

ಬೆಳಗಾವಿ, ಸುವರ್ಣಸೌಧ, ಡಿ.21 : ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ 14 ಲಕ್ಷ ರೈತರ ಖಾತೆಗೆ 926.43 ಕೋಟಿ ರೂ.ಪರಿಹಾರ ಧನವನ್ನು ತಿಂಗಳ ಒಳಗಾಗಿ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ…

ಹಣಕಾಸು ಪರಿಸ್ಥಿತಿ ಅವಲೋಕಿಸಿ ಖಾಸಗಿ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ, ಸುವರ್ಣ ಸೌಧ, ಡಿ.21 : ರಾಜ್ಯದ ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುಧನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳುವುದಾಗಿ…

ಡ್ರಗ್ಸ್ ಮಟಕಾ ಸಾಮಾಜಿಕ ಪಿಡುಕು ನಿಯಂತ್ರಣ ಜನಜಾಗೃತಿಯೂ ಅಗತ್ಯ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ, ಸುವರ್ಣಸೌಧ, ಡಿ.21 : ಡ್ರಗ್ಸ್ ಮತ್ತು ಮಟಕಾ ಸಾಮಾಜಿಕ ಪಿಡುಗುಗಳಾಗಿದ್ದು, ಅವುಗಳ ನಿಯಂತ್ರಣಕ್ಕೆ ಪೊಲೀಸರ ಪ್ರಯತ್ನದ ಜೊತೆಗೆ ಜನ ಜಾಗೃತಿಯೂ ಮುಖ್ಯ ಎಂದು ಗೃಹ ಸಚಿವ ಆರಗ…

ಕೊಪ್ಪಳ ಏತ ನೀರಾವರಿ ಯೋಜನೆ 2715 ರೂ.ವೆಚ್ಚ 77 ಕೆರೆಗಳನ್ನು ತುಂಬಿಸಿ ಹನಿ ನೀರಾವರಿ ಅಳವಡಿಕೆ : ಸಚಿವ ಗೋವಿಂದ ಕಾರಜೋಳ

ಬೆಳಗಾವಿ, ಸುವರ್ಣಸೌಧ, ಡಿ.21 ; ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಅಂದಾಜು 8860 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಈವರೆಗೆ 2715 ಕೋಟಿ…

ಮೌಲಾನಾ ಆಜಾದ್ ಮಾದರಿ ವಸತಿ ಶಾಲೆಗಳ ಶಿಕ್ಷಕರ ನೇಮಕಕ್ಕೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ, ಸುವರ್ಣಸೌಧ, ಡಿ.21 : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ. 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ನಿರ್ವಹಿಸಲಾಗುತ್ತಿದೆ. ಈ ಶಾಲೆಗೆಳಲ್ಲಿ…

ಮದ್ಯ ಮಾರಾಟ ಗುರಿ ನಿಗದಿ ಧೋರಣೆ ಕೈಬಿಡಿ ಸಭಾಧ್ಯಕ್ಷ ಕಾಗೇರಿ ಸಲಹೆ

ಬೆಳಗಾವಿ, ಸುವರ್ಣಸೌಧ, ಡಿ.21 : ಮದ್ಯ ಮಾರಾಟ ಮಾಡಲು ಗುರಿ ನಿಗದಿ ಮಾಡುವ ಧೋರಣೆಯನ್ನು ಸರ್ಕಾರ ಕೈಬಿಡಬೇಕು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದ ಪ್ರಸಂಗ…

ಇಂಡಿ ಏತ ನೀರಾವರಿ ಯೋಜನೆ ಹೊಸ ಪಂಪ್‌ಗಳ ಖರೀದಿಗೆ ಟೆಂಡರ್ : ಸಚಿವ ಗೋವಿಂದ ಕಾರಜೋಳ

ಬೆಳಗಾವಿ, ಸುವರ್ಣಸೌಧ, ಡಿ.21 : ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಏತ ನೀರಾವರಿ ಯೋಜನೆಯ ಸವಕಳಿಗೊಂಡ ಹಾಗೂ ದುರಸ್ತಿ ಅಗತ್ಯವಿರುವ ಪಂಪ್‌ಗಳನ್ನು ಬದಲಿಸಿ, 10 ಕೋಟಿ ರೂ.ವೆಚ್ಚದಲ್ಲಿ 2 ಹೊಸ…

ಕುಡಚಿ: 7 ಬಾಂದಾರಗಳ ನಿರ್ಮಾಣಕ್ಕೆ ಪ್ರಸ್ತಾವ : ಸಚಿವ ಜೆ.ಸಿ.ಮಾಧುಸ್ವಾಮಿ

ಬೆಳಗಾವಿ, ಸುವರ್ಣಸೌಧ, ಡಿ.21 : ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದಲ್ಲಿ 13.50 ಕೋಟಿ ರೂ.ವೆಚ್ಚದಲ್ಲಿ 7 ಸರಣಿ ಬಾಂದಾರ, ಚೆಕ್‌ಡ್ಯಾಮುಗಳನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ಇದರಲ್ಲಿ…

ರೈತರ ಬೆಳೆ ಪರಿಹಾರ ಧನದಲ್ಲಿ ಹೆಚ್ಚಳ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ, ಸುವರ್ಣಸೌಧ : ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ…

ಮಾದರಿ ನಗರವಾಗಿ ಬೆಂಗಳೂರು ಮೇಲ್ದರ್ಜೆಗೇರಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ ಸುವರ್ಣಸೌಧ, ಡಿ.21 : ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

ರಾಜ್ಯದಲ್ಲಿ 236561 ಬೀದಿ ಬದಿ ವ್ಯಾಪಾರಸ್ಥರು : ಸಚಿವ ಡಾ.ಅಶ್ವತ್‍ನಾರಾಯಣ

ಬೆಳಗಾವಿ ಸುವರ್ಣಸೌಧ, ಡಿ.21 : ಬೀದಿ ಬದಿ ವ್ಯಾಪಾರಸ್ಥರನ್ನು ಗುರುತಿಸಲು ರಾಜ್ಯ ಸರಕಾರದಿಂದ ಸರ್ವೆ ಕಾರ್ಯ ಮಾಡಲಾಗಿದ್ದು, 236561 ಬೀದಿ ಬದಿ ವ್ಯಾಪಾರಸ್ಥರನ್ನು ಸಮೀಕ್ಷೆ ಮೂಲಕ…

ವಿಕಲಚೇತನ ಇಲಾಖೆಯ ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಕ್ರಮ

ಬೆಳಗಾವಿ ಸುವರ್ಣಸೌಧ, ಡಿ.21 : ವಿಕಲಚೇತನರ ಇಲಾಖೆಯ ಶಿಕ್ಷಕರಿಗೆ ಹಾಗೂ ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ನೀಡಲಾಗುತ್ತಿರುವ ವೇತನ ಶ್ರೇಣಿಯ ವ್ಯತ್ಯಾಸವು ಸರಕಾರದ ಗಮನಕ್ಕೆ ಬಂದಿದ್ದು, ವೇತನ…

95 ಬೃಹತ್ ಕೈಗಾರಿಕೆಗಳ ಅನುಷ್ಠಾನ ರೂ.25253.40 ಕೋಟಿ ಬಂಡವಾಳ ಹೂಡಿಕೆ: ಸಚಿವ ಮುರುಗೇಶ್ ನಿರಾಣಿ

ಬೆಳಗಾವಿ ಸುವರ್ಣಸೌಧ, ಡಿ.21 : ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 95ಬೃಹತ್ ಕೈಗಾರಿಕೆಗಳು ಅನುಷ್ಠಾನಗೊಂಡಿದ್ದು, ಇವುಗಳಿಂದ ರೂ.25253.40 ಕೋಟಿ ಬಂಡವಾಳ ಹೂಡಿಕೆಯಾಗಿದೆ ಹಾಗೂ 1,16,151…

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಿಂದ ಲಿಂಗಾನುಪಾತದಲ್ಲಿ ಸುಧಾರಣೆ : ಸಚಿವ ಆಚಾರ ಹಾಲಪ್ಪ

ಬೆಳಗಾವಿ ಸುವರ್ಣಸೌಧ, ಡಿ.21 : ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಜಾಗೃತಿಯ ಪರಿಣಾಮ ರಾಜ್ಯದಲ್ಲಿ ಲಿಂಗಾನುಪಾತದಲ್ಲಿ ಸುಧಾರಣೆಯಾಗಿರುವ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ…