ಗದಗ; ಅಗ್ನಿಪಥ ಯೋಜನೆಯ ಆಕಾಂಕ್ಷಿಗಳಿಗಾಗಿ ಉಚಿತ ತರಬೇತಿ ಕಾರ್ಯಗಾರ
ಅಗ್ನಿಪಥ ಯೋಜನೆಯ ಆಕಾಂಕ್ಷಿಗಳಿಗಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದಲ್ಲಿ ಉಚಿತವಾಗಿ ತರಬೇತಿ ಕಾರ್ಯಗಾರ
ಭಾರತ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಅಗ್ನಿಪಥ (Agnipath). ಅಗ್ನಿವೀರರಾಗಿ (Agniveers) ಆಯ್ಕೆ ಬಯಸುವ ನಗರ ಮತ್ತು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಸೂಕ್ತ ತರಬೇತಿಯ ಕೊರತೆಯಿಂದ ಆಯ್ಕೆಯಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಕಾರ್ಯಾಗಾರ ನಡೆಸಲಾಗುತ್ತಿದೆ.
ಇದನ್ನೂ ಓದಿ : Bigg Boss Sonu Gowda; ಆ ವಿಡಿಯೋ ಬಗ್ಗೆ ಮಾತನಾಡಿದ ಸೋನು ಗೌಡ
ಈ ಉಚಿತ ಕಾರ್ಯಾಗಾರವನ್ನು ಆಗಸ್ಟ್ 01 ರಿಂದ 31ರವರೆಗೆ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಅತೀವ ಆಸಕ್ತಿಯಿಂದ ತರಬೇತಿಯಲ್ಲಿ ಪಾಲ್ಗೊಂಡು ದೈಹಿಕ ಪರಿಶ್ರಮದಲ್ಲಿ ನಿರತರಾಗಿ ಆಯ್ಕೆಯಾಗುವ ಭರವಸೆಯನ್ನು ಹೊಂದಿದ್ದಾರೆ.
Follow us On
Google News |