ಕುಟುಂಬದ ಯಜಮಾನಿ ಮೃತ ಪಟ್ಟಿದ್ದರೆ ಗೃಹಲಕ್ಷ್ಮಿ ಯೋಜನೆ ಹಣ ಯಾರಿಗೆ ಸಿಗುತ್ತದೆ ಗೊತ್ತಾ? ಹೊಸ ರೂಲ್ಸ್

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಗೃಹಿಣಿಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ವಿಸ್ತರಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಯು (Gruha lakshmi Scheme) ಕರ್ನಾಟಕ ಸರ್ಕಾರವು ಮಹಿಳಾ ಕುಟುಂಬದ ಮುಖ್ಯಸ್ಥರನ್ನು ಬೆಂಬಲಿಸುವ ಹೊಸ ಯೋಜನೆಯಾಗಿದೆ. ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ತಿಂಗಳಿಗೆ ₹ 2000 ಆರ್ಥಿಕ ನೆರವು ಸಿಗುತ್ತದೆ.

ಯೋಜನೆಗಾಗಿ ನೋಂದಣಿ (Gruha lakshmi Scheme Registration) ಅದಾಗಲೇ ಪ್ರಾರಂಭವಾಗಿದೆ, ಈ ಯೋಜನೆಯ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಲು, ಬಡತನವನ್ನು ಕಡಿಮೆ ಮಾಡಲು ಮತ್ತು ರಾಜ್ಯದಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಈ ಯೋಜನೆಯೊಂದಿಗೆ, ಸರ್ಕಾರವು (Karnataka Govt) ಮಹಿಳೆಯರ ಯೋಗಕ್ಷೇಮವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಮತ್ತು ಅವರ ಕುಟುಂಬಗಳಿಗೆ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಮಾರ್ಗವನ್ನು ಒದಗಿಸುತ್ತದೆ.

ಕುಟುಂಬದ ಯಜಮಾನಿ ಮೃತ ಪಟ್ಟಿದ್ದರೆ ಗೃಹಲಕ್ಷ್ಮಿ ಯೋಜನೆ ಹಣ ಯಾರಿಗೆ ಸಿಗುತ್ತದೆ ಗೊತ್ತಾ? ಹೊಸ ರೂಲ್ಸ್ - Kannada News

ಬಂತು ಗೃಹಲಕ್ಷ್ಮಿ ಯೋಜನೆಯನ್ನೇ ಮೀರಿಸುವ ಮತ್ತೊಂದು ಯೋಜನೆ! ಅರ್ಜಿ ಸಲ್ಲಿಸಲು ಕ್ಯೂ ನಿಂತ ಮಹಿಳೆಯರು

ಕರ್ನಾಟಕ ಗೃಹ ಲಕ್ಷ್ಮಿ ಯೋಜನೆ

ಕರ್ನಾಟಕ ಸರ್ಕಾರವು ತಮ್ಮ ಚುನಾವಣಾ ಸಮಯದಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸುವ ಮೂಲಕ ಗೃಹ ಲಕ್ಷ್ಮಿ ಯೋಜನೆ 2023 ಅನ್ನು ಪರಿಚಯಿಸಿದೆ. ತಮ್ಮ ಕುಟುಂಬದ ಮುಖ್ಯಸ್ಥರಾಗಿರುವ ಮಹಿಳೆಯರಿಗೆ ₹ 2000 ಆರ್ಥಿಕ ನೆರವು ನೀಡಲಾಗುತ್ತಿದೆ.

ಯೋಜನೆಗಾಗಿ ನೋಂದಣಿಯನ್ನು 19ನೇ ಜುಲೈ 2023 ರಿಂದ ಪ್ರಾರಂಭಿಸಲಾಗಿದೆ ಮತ್ತು ಕರ್ನಾಟಕದ ಎಲ್ಲಾ ಅರ್ಹ ಮಹಿಳೆಯರು ತಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು 8147500500 ಮೊಬೈಲ್ ಸಂಖ್ಯೆಗೆ ಕಳುಹಿಸುವ ಮೂಲಕ ತಾವು ನೊಂದಣಿ ಮಾಡಿಸಿಕೊಳ್ಳಬೇಕಾದ ಸ್ಥಳ ದಿನಾಂಕ ಸಮಯ ತಿಳಿಯಬಹುದಾಗಿದೆ.

ಇಂತವರಿಗಿಲ್ಲ ಹೊಸ ರೇಷನ್ ಕಾರ್ಡ್, ಯಾವುದೇ ಕ್ಷಣ ರದ್ದಾಗಬಹುದು! ಸರ್ಕಾರದಿಂದ ಮಹತ್ವದ ಆದೇಶ ಗೊತ್ತಾಯ್ತಾ?

Gruha Lakshmi Yojaneಇಲ್ಲವೇ ಅಧಿಕೃತ ವೆಬ್‌ಸೈಟ್ sevasindhu.karnataka.gov.in ಮೂಲಕ ಸ್ಥಳ ಸಮಯವನ್ನು ತಿಳಿದುಕೊಳ್ಳಬಹುದಾಗಿದೆ. ಗೃಹ ಲಕ್ಷ್ಮಿ ಯೋಜನೆ 2023 ಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿಲ್ಲ, ಆದ್ದರಿಂದ ಈ ಬಗ್ಗೆ ಯಾವುದೇ ಗೊಂದಲ ಇಟ್ಟುಕೊಳ್ಳದೆ ನೇರ ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.

ಇನ್ನು ಇದಕ್ಕಾಗಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಮೊಬೈಲ್ ಸಂಖ್ಯೆ, ರೇಷನ್ ಕಾರ್ಡ್‌ನಂತಹ ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.

ಮನೆಯ ಯಜಮಾನಿ ಮರಣ ಹೊಂದಿದರೆ

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಗೃಹಿಣಿಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ವಿಸ್ತರಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಬಂಪರ್ ಲಾಟರಿ! ಮಹಿಳೆಯರಿಗಾಗಿ ಮತ್ತೊಂದು ಉಚಿತ ಯೋಜನೆ, ಸರ್ಕಾರದಿಂದ ಗುಡ್ ನ್ಯೂಸ್.. ಅಷ್ಟಕ್ಕೂ ಏನಿದೆ ಯೋಜನೆ

ಒಂದು ವೇಳೆ ಪಡಿತರ ಚೀಟಿ ಹೊಂದಿರುವ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದಲ್ಲಿ, ಕುಟುಂಬವು ತಕ್ಷಣ ಅರ್ಹ ಇನ್ನೊಬ್ಬ ಸದಸ್ಯರ ಹೆಸರನ್ನು ನೋಂದಾಯಿಸಬೇಕು. ಹಾಗೆ ಮಾಡಲು ವಿಫಲವಾದರೆ ಕುಟುಂಬವು ಗೃಹ ಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅನರ್ಹವಾಗಬಹುದು.

ಅಧಿಕೃತ ವೆಬ್‌ಸೈಟ್‌: Sevasindhu.karnataka.gov.in

SMS ಕಳುಹಿಸಬೇಕಾದ ಸಂಖ್ಯೆ : 8147500500

ನೀವು ಯೋಜನೆಗೆ ಆಫ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ ಸೇವಾ ಸಿಂಧು ಪೋರ್ಟಲ್‌ಗೆ ಇನ್ನೂ ಸೌಲಭ್ಯ ಕಲ್ಪಿಸಲಾಗಿಲ್ಲ, ಆಫ್‌ಲೈನ್ ನೋಂದಣಿಗಾಗಿ ಹತ್ತಿರದ ಕೇಂದ್ರಕ್ಕೆ ಭೇಟಿ ನೀಡಿ.

Karnataka Gruha Lakshmi Scheme Updated Rules

Follow us On

FaceBook Google News

Karnataka Gruha Lakshmi Scheme Updated Rules