ಅಗ್ನಿ ಅವಘಡ
-
India News
ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ
ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಅಗ್ನಿ ಅವಘಡ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಿಯಂತ್ರಣ ಬ್ಯಾಟರಿ ಕಂಪನಿಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೈದರಾಬಾದ್: ಶಂಶಾಬಾದ್ ವಿಮಾನ…
Read More » -
India News
Hyderabad Fire: ಹೈದರಾಬಾದ್ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ, ಆರು ಮಂದಿ ಸಾವು
Hyderabad Fire (ಹೈದರಾಬಾದ್ ಅಗ್ನಿ ಅವಘಡ): ಹೈದರಾಬಾದ್ನ ಸಿಕಂದರಾಬಾದ್ನಲ್ಲಿರುವ (Secunderabad) ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮಹಿಳೆಯರು ಸೇರಿದಂತೆ ಆರು ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.…
Read More » -
India News
Salt-Lake Fire Video: ಕೋಲ್ಕತ್ತಾ ಸಾಲ್ಟ್ ಲೇಕ್ ಪ್ರದೇಶದಲ್ಲಿ ಭೀಕರ ಬೆಂಕಿ, ಹಲವು ಅಂಗಡಿಗಗಳು ಸುಟ್ಟು ಭಸ್ಮ
Salt-Lake Fire Video (Kannada News): ಕೋಲ್ಕತ್ತಾ.. ಪಶ್ಚಿಮ ಬಂಗಾಳದಿಂದ ಬರುತ್ತಿರುವ ದೊಡ್ಡ ಸುದ್ದಿಯ ಪ್ರಕಾರ, ಇಲ್ಲಿನ ಸಾಲ್ಟ್ ಲೇಕ್ನ ಎಫ್ಡಿ ಬ್ಲಾಕ್ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ…
Read More » -
India News
Fire at UPSC Building: ಯುಪಿಎಸ್ಸಿ ಕಚೇರಿಯಲ್ಲಿ ಬೆಂಕಿ ಅವಘಡ !
Fire at UPSC Building – ನವದೆಹಲಿ: ದೆಹಲಿಯ ಶಹಜಾನ್ ರಸ್ತೆಯಲ್ಲಿರುವ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶುಕ್ರವಾರ ಮಧ್ಯಾಹ್ನ 3:10ರ ಸುಮಾರಿಗೆ…
Read More » -
India News
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ
ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ ವಿಮಾನ ನಿಲ್ದಾಣದ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದರಿಂದ ಅನಾಹುತ ತಪ್ಪಿದೆ. ಶುಕ್ರವಾರ ಸಂಜೆ ನಡೆದಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಎಎನ್ಐ…
Read More » -
Crime News
ತಮಿಳುನಾಡು ರಥೋತ್ಸವ ದುರಂತ.. ವಿದ್ಯುತ್ ಸ್ಪರ್ಶದಿಂದ 11 ಭಕ್ತರ ಸಾವು
ವಾರ್ಷಿಕ ರಥೋತ್ಸವದ ಅಂಗವಾಗಿ ಈ ಬಾರಿಯೂ ಉತ್ಸವಗಳು ನಡೆದವು. ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಉತ್ಸಾಹದಿಂದ ರಥ ಎಳೆಯುವಾಗ ರಥದ ಮೇಲ್ಭಾಗ ಹೈಟೆನ್ಷನ್ ವಿದ್ಯುತ್ ತಂತಿಗಳಿಗೆ ತಾಗಿತು.
Read More » -
Crime News
ರಥೋತ್ಸವ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 11 ಮಂದಿ ಸಜೀವ ದಹನ
ತಮಿಳುನಾಡಿನ ತಂಜಾವೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಳಿಮೇಡು ಮೇಲಿನ ದೇವಸ್ಥಾನದ ರಥವೊಂದು ವಿದ್ಯುತ್ ತಂತಿಗೆ ತಗುಲಿ 11 ಮಂದಿ ಸಜೀವ ದಹನವಾಗಿದ್ದಾರೆ. ಇನ್ನೂ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Read More »