Browsing Tag

ಅರಣ್ಯ ಇಲಾಖೆ

ಚಿರತೆ ಉಗುರುಗಳನ್ನು ಮಾರಾಟ ಮಾಡಲು ಯತ್ನ; 3 ಜನರ ಬಂಧನ

ಚಿಕ್ಕಮಗಳೂರು: ಎನ್.ಆರ್.ಪುರ ಸಮೀಪ ಪತ್ತೆಯಾದ ಸತ್ತ ಚಿರತೆಯ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ 3 ಜನರನ್ನು ಅರಣ್ಯ ಇಲಾಖೆ ಬಂಧಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ…

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅರಣ್ಯದಲ್ಲಿ 4 ಕಡೆ ಕಾಡ್ಗಿಚ್ಚು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅರಣ್ಯದಲ್ಲಿ 4 ಕಡೆ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಇದರಿಂದ 20 ಎಕರೆ ಮರ, ಗಿಡ, ಬಳ್ಳಿಗಳು ಸುಟ್ಟು ನಾಶವಾಗಿವೆ. ಬಂಟ್ವಾಳ ಅರಣ್ಯದಲ್ಲಿ…

ಚಿಕ್ಕಮಗಳೂರು ಸಮೀಪದ ಗ್ರಾಮಕ್ಕೆ ನುಗ್ಗಿ ಅವಾಂತರ ಸೃಷ್ಟಿಸಿದ ಒಂಟಿ ಆನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಸಮೀಪದ ಗ್ರಾಮಕ್ಕೆ ಏಕಾಏಕಿ ನುಗ್ಗಿದ ಆನೆ ಅವಾಂತರ ಸೃಷ್ಟಿಸಿದೆ. ಆನೆಯನ್ನು ಕಾಡಿಗೆ ಓಡಿಸುವಂತೆ ಜನರು ಒತ್ತಾಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ…

ಅಜ್ಜ-ಮೊಮ್ಮಗನನ್ನು ಕೊಂದ ನರಹಂತಕ ಹುಲಿ ಸೆರೆ

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಅಜ್ಜ-ಮೊಮ್ಮಗನನ್ನು ಕೊಂದ ನರಹಂತಕ ಹುಲಿಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಇದರಿಂದ ಗ್ರಾಮಸ್ಥರಲ್ಲಿ ಸಂತಸ ಮೂಡಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ…

ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು (Bengaluru) : ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಹಿಡಿದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ ಎಲ್ಲಾ ಹಂತದ ಅಧಿಕಾರಿಗಳು  ಕಚೇರಿಗಳನ್ನು ಬಿಟ್ಟು ತಿಂಗಳಿಗೆ 15…