ಜೈಪುರ: 2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಪತ್ನಿಯರು ರಾಜಸ್ಥಾನದ ರಾಜ್ಯಪಾಲ ಕಲ್ರಾಮ್ ಮಿಶ್ರಾ ಅವರಿಗೆ ಆತ್ಮಹತ್ಯೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ…
ಪತ್ನಿ ಆತ್ಮಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಯ್ ಮಿಶ್ರಾ ಥಾಣೆ ಜಿಲ್ಲೆಯ ಮಿರಾರೋಡ್ ಪ್ರದೇಶದವರು. ಇವರ ಪತ್ನಿ ಅಸ್ಮಿತಾ. ಅವರು ಮೇ…
ಚೆನ್ನೈ: ತಮಿಳುನಾಡಿನ ಕಲ್ಲಕುರುಚಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ 12ನೇ ತರಗತಿ ವಿದ್ಯಾರ್ಥಿನಿಯ ಮೃತದೇಹವನ್ನು ಇಂದು ಕಡಲೂರು ಜಿಲ್ಲೆಯ ಆಕೆಯ ಹುಟ್ಟೂರಿಗೆ ಕೊಂಡೊಯ್ಯಲಾಯಿತು. ಇಂದು ಆಕೆಯ…
ಲಕ್ನೋ: ತನ್ನ ಗೆಳತಿ ವಿಡಿಯೋ ಕಾಲ್ ಮಾಡಲಿಲ್ಲ ಎಂಬ ಕಾರಣಕ್ಕೆ ಗೆಳೆಯನೊಬ್ಬ ರೈಲಿನ ಮುಂದೆ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾನೆ. ಫೋನ್ ಎತ್ತದೆ ಹೋದರೆ ಸಾಯುವುದಾಗಿ ಬೆದರಿಕೆ ಹಾಕಿದ ಪ್ರೇಮಿ…
ಚೆನ್ನೈ (Chennai): ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ (Family Of Four Found Dead). ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು…
ಕೋಲ್ಕತ್ತಾ: ಕೋಲ್ಕತ್ತಾದ ಇಬ್ಬರು ಮಾಡೆಲ್ಗಳಾದ ಮಂಜುಷಾ ನಿಯೋಗಿ ಮತ್ತು ಬಿದಿಶಾ ಡಿ ಮಜುಂದಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿದಿಶಾ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಮಂಜೂಷಾ…
Delhi , India (ನವದೆಹಲಿ): ಮನೆಯನ್ನು ವಿಷಾನಿಲವಾಗಿ ಆಗಿ ಪರಿವರ್ತಿಸಿ ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆ (Delhi triple suicide) ಮಾಡಿಕೊಂಡಿದ್ದಾರೆ. ರಾಷ್ಟ್ರ…
ಜಬಲ್ಪುರ (Suicide of Congress MLA son): ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಪುತ್ರ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಬಲ್ಪುರ…