ಬೆಂಗಳೂರು (Bengaluru): ಭಾಸ್ಕರ್ ರಾವ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಸ್ವಯಂ ನಿವೃತ್ತಿ ಪಡೆದು ಒಂದು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷಕ್ಕೆ…
Delhi Liquor Scam: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಹಲವು ಬಾರಿ ತನಿಖೆಗೆ ಒಳಗಾದ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (Aam Aadmi party) ನಾಯಕ ಮನೀಶ್ ಸಿಸೋಡಿಯಾ…
ನವದೆಹಲಿ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹರ್ಭಜನ್ ಸಿಂಗ್ ಅವರು ಆಮ್ ಆದ್ಮಿ ಪಕ್ಷದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡರು.…
ಕೇಂದ್ರ ಸರ್ಕಾರದ ಅನಿಲ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಮಹಿಳಾ ಮುಖಂಡರು ಗುಜರಾತ್ನ ಸೂರತ್ನಲ್ಲಿ ಪ್ರತಿಭಟನೆ ನಡೆಸಿದರು. ಚಟ್ಟದ ಮೇಲೆ…
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣವು 2017…
ಶಿಮ್ಲಾ: ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಮತ ಹಾಕುವಂತೆ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್…
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಸೋಮವಾರ ಬಂಧಿಸಲ್ಪಟ್ಟಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ಗೆ ಒಗ್ಗಟ್ಟು…
ಬೆಂಗಳೂರು ಸೇಪ್ ಸಿಟಿಯೋ? ಹಗರಣಗಳ ಸಿಟಿಯೋ? ಮೋಹನ್ ದಾಸರಿ ಪ್ರಶ್ನೆ
(Kannada News) : ಬೆಂಗಳೂರು : ಒಂದು ಸಿಸಿ ಟಿವಿ ಕ್ಯಾಮರಾ ಬೆಲೆ ದೆಹಲಿಯಲ್ಲಿ 40 ಸಾವಿರ ಬೆಂಗಳೂರಿನಲ್ಲಿ 8 ಲಕ್ಷ…