ಉತ್ತರಾಖಂಡದದಲ್ಲಿ ಯುವಕನೊಬ್ಬ ಅಮಾನವೀಯ ಕೃತ್ಯ ಎಸಗಿದ್ದಾನೆ. ವಿಷಯ ತಿಳಿದ ಪೊಲೀಸರೂ ಅಚ್ಚರಿಗೊಂಡಿದ್ದಾರೆ. ಕ್ರೌರ್ಯದ ಮಿತಿಯನ್ನು ದಾಟಿ, ಯುವಕ ನಾಲ್ಕು ತಿಂಗಳಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ…
ಡೆಹ್ರಾಡೂನ್ (Kannada News): ಉತ್ತರಾಖಂಡದಲ್ಲಿ ಧಾರುಣ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರಕಾಶಿ ಜಿಲ್ಲೆಯ ಮೋರಿ ಪ್ರದೇಶದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕಾಗಿ ದಲಿತ ಯುವಕನಿಗೆ…
Joshimath (Kannada News): ಉತ್ತರಾಖಂಡ ಪ್ರಸಿದ್ಧ ಪ್ರವಾಸಿ ಪ್ರದೇಶವಾದ ಜೋಶಿಮಠ ಹಲವೆಡೆ ಭೂ ಸವಕಳಿ, ಬಿರುಕು ಬಿಟ್ಟಿರುವ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದಲ್ಲಿ ಸುಮಾರು…
ಡೆಹ್ರಾಡೂನ್: ಉತ್ತರಾಖಂಡದ ಋಷಿಕೇಶ ಬಳಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಸೇನಾ ಯೋಧ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಲಕ್ಷ್ಮಣ ಜುಲಾ ಬಳಿಯ ಭುಲಚಟ್ಟಿ ಎಂಬಲ್ಲಿ ನದಿಯಲ್ಲಿ…
ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ಧಾರುಣ ಅತ್ಯಾಚಾರ ಘಟನೆ ನಡೆದಿದೆ. ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳ ಮೇಲೆ ದುಷ್ಕರ್ಮಿಗಳು ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ. ಘಟನೆ…
ಚಾರ್ ಧಾಮ್ ಯಾತ್ರೆಗೆ ಭಕ್ತರಿಂದ ವಿಶೇಷ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಳೆದ ತಿಂಗಳ 3ರಂದು ಆರಂಭವಾದ ಯಾತ್ರೆಯಿಂದ ಈ ತಿಂಗಳ 11ರವರೆಗೆ 19 ಲಕ್ಷಕ್ಕೂ ಅಧಿಕ ಮಂದಿ ಯಾತ್ರೆಯಲ್ಲಿ…
ಈ ವರ್ಷದ ಚಾರ್ ಧಾಮ್ ಯಾತ್ರೆ ಆರಂಭದಿಂದಲೂ ಸುದ್ದಿಯಲ್ಲಿದೆ. ಮೇ 3ರಂದು ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಭಕ್ತರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಒಂದು…