ಬಾಡಿಗೆ ಪಾವತಿಸದ ಕಾರಣಕ್ಕೆ ಬ್ಯಾಂಕ್ಗೆ ಬೀಗ ಜಡಿದ ಕಟ್ಟಡ ಮಾಲೀಕರು Kannada News Today 26-05-2022 0 ಲಕ್ನೋ: ಬಾಡಿಗೆ ಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕರು ಬ್ಯಾಂಕ್ಗೆ ಬೀಗ ಜಡಿದಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ದುರಾಲಾ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. …