ಕನ್ನಡ ಸಿನಿಮಾ ರಂಗದಲ್ಲಿ ಬಾಲ ನಟನಟಿಯರಾಗಿ (child actors) ಅನೇಕ ನಟ ನಟಿಯರು ತಮ್ಮ ಚಿಕ್ಕ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದಾರೆ. ಅಂತವರ ಪಟ್ಟಿಯಲ್ಲಿ ಮೊದಲಿಗೆ…
ಅತ್ಯಾಚಾರ ಆರೋಪಿ ಶಮೀವುಲ್ಲಾ ಮೂಲತಃ ಸ್ಟವ್ ಹಾಗೂ ಮಿಕ್ಸಿ ರಿಪೇರಿ ಮಾಡುವ ಕೆಲಸ ಮಾಡುತ್ತಿದ್ದು, ಚಾಮರಾಜನಗರ ತಾಲೂಕಿನ ಕೋಟಂಬಳ್ಳಿ ಗ್ರಾಮದ ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ…
ನಿನ್ನೆಯೂ ಸಹ ರಾತ್ರಿ ಸುರಿದ ನಿರಂತರ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿದಿದೆ. ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾರಿ ಮಳೆಯ…
ನಿರಂತರ ಸುರಿದ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಗೋಡೆ ಕುಸಿದು 13…
( Kannada News Today ) : 1953 ರ ನಂತರ ಮೊದಲ ಬಾರಿಗೆ ಯು.ಎಸ್. ಫೆಡರಲ್ ಜೈಲಿನಲ್ಲಿ ಮಹಿಳಾ ಕೈದಿಯನ್ನು ಗಲ್ಲಿಗೇರಿಸಲಾಗುವುದು ಎಂಬ ಮಾಹಿತಿ ದೊರೆತಿದೆ. ಗರ್ಭಿಣಿ ಮಹಿಳೆಯನ್ನು ಕೊಲೆ…
ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ತಮ್ಮ ಊರಾದ ಶಿಕಾರಿಪುರಕ್ಕೆ ಆಗಮಿಸಿದರು. ಲಾಕ್ಡೌನ್ ಪ್ರಾರಂಭವಾದ ಏಳು ತಿಂಗಳ ನಂತರ ಶಿಕಾರಿಪುರಕ್ಕೆ ಅವರು ಇದೇ ಮೊದಲು ಬಂದಿರುವುದು.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈ ತಿಂಗಳ 23 ರಂದು ತಮ್ಮ ಬಿಹಾರ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ. ಅವರು ಒಂದೇ ದಿನ ಎರಡು ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಇದರ…