Browsing Tag

ಕನ್ನಡ ನ್ಯೂಸ್ ಪೋರ್ಟಲ್

ಕನ್ನಡ ಸಿನಿಮಾ ರಂಗದಲ್ಲಿ ಬಾಲ ನಟ ನಟಿಯರಾಗಿ ನಟಿಸಿದ ನಟರು ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ ??

ಕನ್ನಡ ಸಿನಿಮಾ ರಂಗದಲ್ಲಿ ಬಾಲ ನಟನಟಿಯರಾಗಿ (child actors) ಅನೇಕ ನಟ ನಟಿಯರು ತಮ್ಮ ಚಿಕ್ಕ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದಾರೆ. ಅಂತವರ ಪಟ್ಟಿಯಲ್ಲಿ ಮೊದಲಿಗೆ…

ಚಾಮರಾಜನಗರ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಅತ್ಯಾಚಾರ ಆರೋಪಿ ಶಮೀವುಲ್ಲಾ ಮೂಲತಃ ಸ್ಟವ್ ಹಾಗೂ ಮಿಕ್ಸಿ ರಿಪೇರಿ ಮಾಡುವ ಕೆಲಸ ಮಾಡುತ್ತಿದ್ದು, ಚಾಮರಾಜನಗರ ತಾಲೂಕಿನ ಕೋಟಂಬಳ್ಳಿ ಗ್ರಾಮದ ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ…

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ

ಇಂದು ಗ್ರಾಮೀಣ ಬೆಂಗಳೂರು, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಕೊಡುಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ…

ಬೆಂಗಳೂರಿನಲ್ಲಿ ಭಾರಿ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ರಸ್ತೆ ಮುಳುಗಡೆ

ಬೆಂಗಳೂರಿನಲ್ಲಿ ಶುಕ್ರವಾರ 13.2 ಮಿ.ಮೀ ಮಳೆಯಾಗಿದೆ. ಕೋರಮಂಗಲ, ಬಿಟಿಎಂ ಲೇಔಟ್, ಜಯನಗರ, ಬಸವನಗುಡಿ, ಆರ್.ಆರ್.ನಗರ, ಹೊಸಕೆರೆಹಳ್ಳಿ, ನಾಗರಬಾವಿ, ಕೆಂಗೇರಿ ಮತ್ತು ಮಲ್ಲೇಶ್ವರಂ ನಲ್ಲೂ…

ತಾಯಿ ಚಿಕಿತ್ಸೆಗೆ ಕೂಡಿಟ್ಟಿದ್ದ ಹಣ ದರೋಡೆ ಮಾಡಿದ ಕಿರಾತಕರು

ಅಸ್ಸಾಂನಲ್ಲಿರುವ ಈತನ ತಾಯಿ ಇತ್ತೀಚಿಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು, ಚಿಕಿತ್ಸೆ ಪಡೆಯುತ್ತಿದ್ದರು. ಅವರ ವೈದ್ಯಕೀಯ ಚಿಕಿತ್ಸೆಗೆ ಹಲವು ತಿಂಗಳಿಂದ ಹೊಟ್ಟೆ ಬಟ್ಟೆ ಕಟ್ಟಿ…

ಗವಿಪುರಂ ಗುಟ್ಟಹಳ್ಳಿ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ

ನಿನ್ನೆಯೂ ಸಹ ರಾತ್ರಿ ಸುರಿದ ನಿರಂತರ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿದಿದೆ. ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾರಿ ಮಳೆಯ…

ಕೋಲಾರದಲ್ಲಿ ಗೋಡೆ ಕುಸಿದು ಬಾಲಕ ಸಾವು

ನಿರಂತರ ಸುರಿದ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಗೋಡೆ ಕುಸಿದು 13…

70 ವರ್ಷಗಳ ಬಳಿಕ ಅಮೆರಿಕದಲ್ಲಿ ಮೊದಲ ಬಾರಿಗೆ ಮಹಿಳೆಗೆ ಮರಣದಂಡನೆ

( Kannada News Today ) : 1953 ರ ನಂತರ ಮೊದಲ ಬಾರಿಗೆ ಯು.ಎಸ್. ಫೆಡರಲ್ ಜೈಲಿನಲ್ಲಿ ಮಹಿಳಾ ಕೈದಿಯನ್ನು ಗಲ್ಲಿಗೇರಿಸಲಾಗುವುದು ಎಂಬ ಮಾಹಿತಿ ದೊರೆತಿದೆ. ಗರ್ಭಿಣಿ ಮಹಿಳೆಯನ್ನು ಕೊಲೆ…

ಏಳು ತಿಂಗಳ ನಂತರ ತಮ್ಮ ಊರಿಗೆ ಬಂದ ಸಿಎಂ ಯಡಿಯೂರಪ್ಪ

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ತಮ್ಮ ಊರಾದ ಶಿಕಾರಿಪುರಕ್ಕೆ ಆಗಮಿಸಿದರು. ಲಾಕ್‌ಡೌನ್ ಪ್ರಾರಂಭವಾದ ಏಳು ತಿಂಗಳ ನಂತರ ಶಿಕಾರಿಪುರಕ್ಕೆ ಅವರು ಇದೇ ಮೊದಲು ಬಂದಿರುವುದು.

ಈ ತಿಂಗಳ 23ರಿಂದ ರಾಹುಲ್ ಬಿಹಾರ ಚುನಾವಣಾ ಪ್ರಚಾರ

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈ ತಿಂಗಳ 23 ರಂದು ತಮ್ಮ ಬಿಹಾರ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ. ಅವರು ಒಂದೇ ದಿನ ಎರಡು ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಇದರ…