ಬೆಂಗಳೂರು (Bengaluru): ಕರ್ನಾಟಕದಲ್ಲಿ ಬೇಸಿಗೆ ಕಾಲ ಆರಂಭವಾಗಿದೆ. ಇದರಿಂದ ಅರಣ್ಯ ಹಾಗೂ ವನ್ಯಜೀವಿಗಳಿಗೆ ಹಾನಿಯಾಗುವ ಕಾಡ್ಗಿಚ್ಚು ತಡೆಯಲು ಕ್ರಮಕೈಗೊಳ್ಳುವ ಬಗ್ಗೆ ಸಾರ್ವಜನಿಕರು ಹಾಗೂ…
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ನಂದಿಸಲು ತೆರಳಿದ್ದ ಅರಣ್ಯ ಸಿಬ್ಬಂದಿ ಗಾಯಗೊಂಡಿದ್ದರು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು,…
ಹಾಸನ (Hassan): ಸಕಲೇಶಪುರ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಅದನ್ನು ನಂದಿಸಲು ಯತ್ನಿಸುತ್ತಿದ್ದ 4 ಅರಣ್ಯ ಸಿಬ್ಬಂದಿ ಬೆಂಕಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.…
(Kannada News) : ಚಾಮರಾಜನಗರ: ಕಳೆದ ಬೇಸಿಗೆಯಲ್ಲಿ ಕಾಡ್ಗಿಚ್ಚಿಗೆ ಸಿಲುಕದಂತೆ ಬಂಡೀಪುರ ಅರಣ್ಯವನ್ನು ಕಾಪಾಡಿಕೊಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಮುಂಬರುವ ಬೇಸಿಗೆಯ ದಿನಗಳಲ್ಲಿ…
ಬೀಜಿಂಗ್: ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡ ಬೃಹತ್ ಬೆಂಕಿಯಲ್ಲಿ 19 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ 18 ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಸ್ಥಳೀಯ…