ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಿವಸೇನೆ ಹೆಸರು ಹಾಗೂ ಬಿಲ್ಲು ಬಾಣದ ಚಿಹ್ನೆಯನ್ನು ಸಿಎಂ ಶಿಂಧೆ ಬಣಕ್ಕೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ನಿಗದಿಪಡಿಸಿದ್ದು…
ನವದೆಹಲಿ: ಭಾರತದಲ್ಲಿ ರಾಷ್ಟ್ರಪತಿ ಚುನಾವಣೆಗೆ (President Elections) ಕೇಂದ್ರ ಚುನಾವಣಾ ಆಯೋಗ (ಸಿಇಸಿ) ಇಂದು ಅಧಿಸೂಚನೆ ಹೊರಡಿಸಲಿದೆ. ಶೀಘ್ರವೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ…
ನವದೆಹಲಿ: ಕೇಂದ್ರ ಚುನಾವಣಾ ಆಯೋಗ (ಸಿಇಸಿ) ರಾಷ್ಟ್ರಪತಿ ಚುನಾವಣಾ (Presidential elections) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಿಇಸಿ ರಾಜೀವ್ ಕುಮಾರ್, ಜುಲೈ…
ರಾಷ್ಟ್ರಪತಿ ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಮುಂದಿನ ತಿಂಗಳು 24 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ…