Railway Employees: ರೈಲ್ವೆ ಇಲಾಖೆ ನೌಕರರಿಗೆ ಕೇಂದ್ರದಿಂದ ಸಂತಸದ ಸುದ್ದಿ. ನಾನ್ ಗೆಜೆಟೆಡ್ ಸಿಬ್ಬಂದಿಗೆ 78 ದಿನಗಳ ಬೋನಸ್ ಘೋಷಿಸಲು ಕೇಂದ್ರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ಕೇಂದ್ರ…
ನವದೆಹಲಿ: ವಿದೇಶದಿಂದ ಗೋಧಿ ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಭಾರತಕ್ಕೆ c ಮಾಡಿಕೊಳ್ಳುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದೆ.…
ದೇಶದಲ್ಲಿ ನಿರುದ್ಯೋಗ ಪ್ರಮಾಣ 30 ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ್ದು, ಯುವಕರು ಕೆಲಸ ಸಿಗದೆ ಪರದಾಡುತ್ತಿದ್ದಾರೆ. ಇನ್ನೊಂದೆಡೆ ನರೇಂದ್ರ ಮೋದಿ ಸರಕಾರ ಕೇಂದ್ರದ ನಾನಾ ಇಲಾಖೆಗಳಲ್ಲಿ…
ಗುವಾಹಟಿ: ರಾಜ್ಯದಲ್ಲಿ ಪ್ರವಾಹದ ಸಂದರ್ಭದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ತಗ್ಗಿಸಲು ಕೇಂದ್ರ ಮತ್ತು ಅಸ್ಸಾಂ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ…
ಕೋವಿಡ್ ಲಸಿಕೆಯ (Covid Vaccine) ಬೂಸ್ಟರ್ ಡೋಸ್ನ (Booster Dose) ಸಮಯದ ಚೌಕಟ್ಟನ್ನು ಕಡಿಮೆ ಮಾಡುವ ನಿರ್ಧಾರವನ್ನು ಕೇಂದ್ರವು ಇತ್ತೀಚೆಗೆ ತೆಗೆದುಕೊಂಡಿದೆ. ಇತ್ತೀಚಿನ ನಿರ್ಧಾರದ…
Kashmiri Pandits - ಜಮ್ಮು: ‘ನಮ್ಮ ರಕ್ತ ಹರಿಸಿ, ನಮ್ಮ ಮಕ್ಕಳನ್ನು ಅನಾಥರನ್ನಾಗಿ ಮಾಡಿ, ನಮ್ಮ ಹೆಂಡತಿಯರನ್ನು ವಿಧವೆಯರನ್ನಾಗಿಸಲು ನಮ್ಮನ್ನು ಕಾಶ್ಮೀರಕ್ಕೆ ಮರಳಿ ಕರೆತರಬೇಡಿ’ ಎಂದು…
ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಡೆಯಲು ಕೇಂದ್ರವು ಪ್ರಯತ್ನಗಳನ್ನು ಚುರುಕುಗೊಳಿಸಿದೆ. ವಿತ್ತೀಯ ಕ್ರಮಗಳ ಹೊರತಾಗಿ, ಬೆಲೆಗಳನ್ನು ನಿಯಂತ್ರಿಸಲು ಕೆಲವು ಸರಕುಗಳ ರಫ್ತಿನ ಮೇಲೆ…
ಕೇಂದ್ರದ ಬಿಜೆಪಿ ಸರ್ಕಾರ ಕಣ್ಣು ಮುಚ್ಚಿ ದೇಶದ ಆರ್ಥಿಕತೆಯನ್ನು ನಾಶ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮೈಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ನೋಟು…