ಬೆಂಗಳೂರು / ಕೋಲಾರ (Bengaluru): ಕೃಷಿ ಭೂಮಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ರೈತನಿಗೆ ಚಿಕ್ಕಬಳ್ಳಾಪುರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಶಾಂತಪ್ಪ (ವಯಸ್ಸು 45)…
ಮಹಾ ಶಿವರಾತ್ರಿ (Maha Shivaratri) ನಿಮಿತ್ತ ಕೋಲಾರದ (Kolar) ಕೋಟಿ ಲಿಂಗೇಶ್ವರ ದೇವಸ್ಥಾನದಲ್ಲಿ (Koti Lingeshwara Temple) ರಥೋತ್ಸವ ನಡೆಯಿತು. ಇಂದು (ಭಾನುವಾರ) 108 ಅಡಿ ಎತ್ತರದ…
ಚಿಂತಾಮಣಿ (ಕರ್ನಾಟಕ): ತಾಲೂಕಿನ ಮರಿನಾಯಕನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ ಘಟನೆಗೆ ಸಂಸದ ಮುನಿಸ್ವಾಮಿ ಅಧಿಕಾರಿಗಳ ಮೇಲೆ ಗರಂ ಆಗಿದ್ದರು. ಚಿಂತಾಮಣಿ…
(Kannada News) : ಬೆಂಗಳೂರು : ಕೋಲಾರ ಜಿಲ್ಲೆಯ ವಿಸ್ಟ್ರನ್ ಕಂಪನಿಯಲ್ಲಿ ಆಗಿರುವ ಅಹಿತಕರ ಘಟನೆಯು ಮರುಕಳಿಸದಂತೆ ರಾಜ್ಯ ಸರಕಾರದ ವತಿಯಿಂದ ಬಿಗಿ ಕ್ರಮ ಕೈಗೊಳ್ಳುವುದಷ್ಟೇ ಅಲ್ಲದೆ,…
ನಿರಂತರ ಸುರಿದ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಗೋಡೆ ಕುಸಿದು 13…
ಇತ್ತೀಚಿನ ದಿನಗಳಲ್ಲಿ ಸುರಿದ ಮಳೆಯಿಂದಾಗಿ ತುಂಬಿದ್ದ ಕಾಲುವೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ ಹೊಂದಿರುವ ಧಾರುಣ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ. ಕಾಲುವೆ ಬಳಿ ಆಟವಾಡಲು…
KNT : Kolar
ಕೋಲಾರ : ಜಿಲ್ಲೆಯಲ್ಲಿ 1,085 ಶಾಲೆಗಳಲ್ಲಿ ವಾಟರ್ ಪಿಲ್ಟರ್ಗಳನ್ನು ಆಳವಡಿಕೆ ಮಾಡಲು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ಸರ್ಕಾರದಿಂದ ಹಣ…