ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಐವರು ಮಕ್ಕಳು ಉಸಿರಾಟದ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಧಾರುಣ ನಡೆದಿರುವುದು ಬೆಳಕಿಗೆ ಬಂದಿದೆ. ಹೌರಾ ನಗರದ ಉಲುಬೇರಿಯಾ ಮುನ್ಸಿಪಾಲಿಟಿಯ ಕಸದ ತೊಟ್ಟಿಯಲ್ಲಿ ಭ್ರೂಣಗಳು ಪತ್ತೆಯಾಗಿವೆ. ಸ್ಥಳೀಯರು ಕಸದಲ್ಲಿ…
ಕೋಲ್ಕತ್ತಾ: ಬಂಗಾಳದ ಆಡಳಿತಾರೂಢ ತೃಣಮೂಲ ನಾಯಕರನ್ನೇ ಟಾರ್ಗೆಟ್ ಮಾಡಿರುವ ಇಡಿ ಇದೀಗ ಐಪಿಎಸ್ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದೆ. ಗುರುವಾರ ಎಂಟು ಐಪಿಎಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ…
ಕೋಲ್ಕತ್ತಾ: ಪತಿ-ಪತ್ನಿ ಸೇರಿ ನಾಲ್ವರು ಕುಟುಂಬದ ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಬಳಿ ಈ ದುಷ್ಕೃತ್ಯ ನಡೆದಿದೆ. ದೇಬ್ರಾಜ್ ಘೋಷ್ ಮತ್ತು ಅವರ ಸಹೋದರ…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಲುಷಿತ ಆಹಾರ ಸೇವಿಸಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸುಗಂಧ ಗ್ರಾಮದ ಡೊಗಾಚಿಯಾ ಪ್ರದೇಶದ ಅಂಗಡಿಯೊಂದರಲ್ಲಿ ಪಾನಿಪುರಿ…
ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸ್ನೇಹಿತೆ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಮತ್ತೊಮ್ಮೆ ಭಾರೀ…
ನವದೆಹಲಿ: ನೀರಿನ ಮಧ್ಯೆ ರೈಲಿನಲ್ಲಿ ಪ್ರಯಾಣಿಸಿದರೆ ! ಆಹಾ.. ಎಂತಹ ಕುತೂಹಲ ವಿಷಯ ಅಲ್ಲವೇ ! ಕೆಲವು ದೇಶಗಳಲ್ಲಿ ಈಗಾಗಲೇ ಇದೇ ರೀತಿಯಿದೆ. ಆದರೆ, ನಮ್ಮ ದೇಶದಲ್ಲಿ ಮೊದಲ ಬಾರಿಗೆ ಕೋಲ್ಕತ್ತಾ…
ಕೋಲ್ಕತ್ತಾ: ದೇಶದಲ್ಲಿ ಹಲವು ವರ್ಷಗಳಿಂದ ಬದುಕಿದ್ದ ರಾಜಾ ಎಂಬ ಹುಲಿ ಸಾವನ್ನಪ್ಪಿದೆ. ಒಟ್ಟು 25 ವರ್ಷ, 10 ತಿಂಗಳು ಮತ್ತು 18 ದಿನ ಬದುಕಿದ್ದ ಹುಲಿ ಇಂದು ಮುಂಜಾನೆ ಪಶ್ಚಿಮ ಬಂಗಾಳದ ರಕ್ಷಣಾ…