ಜೈಪುರ: 2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಪತ್ನಿಯರು ರಾಜಸ್ಥಾನದ ರಾಜ್ಯಪಾಲ ಕಲ್ರಾಮ್ ಮಿಶ್ರಾ ಅವರಿಗೆ ಆತ್ಮಹತ್ಯೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ…
ಜೈಪುರ: ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿ ನಾಯಿಯೊಂದು ಕಚ್ಚಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ…
ಜೈಪುರ: ಮುಂದಿನ ಹಣಕಾಸು ವರ್ಷದ ಬಜೆಟ್ ಅನ್ನು ಸರ್ಕಾರಗಳು ಎಲ್ಲಿ ಬೇಕಾದರೂ ಮಂಡಿಸುತ್ತವೆ. ಆದರೆ, ರಾಜಸ್ಥಾನದಲ್ಲಿ ಸಿಎಂ ಗೆಹ್ಲೋಟ್ ಕಳೆದ ವರ್ಷದ ಬಜೆಟ್ ಅನ್ನು ಪೂರ್ಣ ವಿಧಾನಸಭೆಯಲ್ಲಿ…
ಜೈಪುರ: ರಾಜಸ್ಥಾನದ ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರೊಬ್ಬರಿಂದ ಸುಮಾರು 769.5 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆ ಚಿನ್ನದ ಮೌಲ್ಯ…
ನವದೆಹಲಿ: ವಿಮಾನಯಾನ ಸಂಸ್ಥೆ 'ಇಂಡಿಗೋ'ದ ದೆಹಲಿ-ವಡೋದರಾ ವಿಮಾನದ ಇಂಜಿನ್ನಲ್ಲಿ ಕೆಲವು ಸೆಕೆಂಡುಗಳ ಕಾಲ ಅಡಚಣೆ ಉಂಟಾದ ನಂತರ ಮುಂಜಾಗ್ರತಾ ಕ್ರಮವಾಗಿ ಅದನ್ನು ಜೈಪುರದಲ್ಲಿ ಇಳಿಸಲು ಪೈಲಟ್…
ಜೈಪುರ: ರಾಜಸ್ಥಾನದಲ್ಲಿ ಜುಲೈ 4 ರಂದು 60 ವರ್ಷದ ವ್ಯಕ್ತಿಯನ್ನು ತನ್ನ ಅಂಗಡಿಯ ಹೊರಗೆ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ. ಕುಲದೀಪ್ ಮೀನಾ (19), ರಾಹುಲ್ ಮೀನಾ…
ಜೈಪುರ: ಪಾಕಿಸ್ತಾನದ ಮಹಿಳೆಯ ಬಲೆಗೆ ರಾಜಸ್ಥಾನದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದು ಗಡಿ ಭದ್ರತೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಸೋರಿಕೆ ಮಾಡಿರುವ ಪ್ರಕರಣ ಸಂಚಲನ ಮೂಡಿಸಿದೆ. ಈ ಘಟನೆಗೆ…
ಜೈಪುರ: ರಾಜಸ್ಥಾನ ಹೈಕೋರ್ಟ್ ನಲ್ಲಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ದಂಪತಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಲಿದ್ದಾರೆ. ನ್ಯಾಯಮೂರ್ತಿ ಮಹೇಂದ್ರ ಗೋಯಲ್ ಅವರು ಈಗಾಗಲೇ ಆ ಹೈಕೋರ್ಟ್ನಲ್ಲಿ…