ಡೆಹ್ರಾಡೂನ್ (Kannada News): ಉತ್ತರಾಖಂಡದಲ್ಲಿ ಧಾರುಣ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರಕಾಶಿ ಜಿಲ್ಲೆಯ ಮೋರಿ ಪ್ರದೇಶದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕಾಗಿ ದಲಿತ ಯುವಕನಿಗೆ…
ಡೆಹ್ರಾಡೂನ್: ಅಗ್ನಿವೀರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿಜೆಪಿ ಆಡಳಿತವಿರುವ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.…
ಡೆಹ್ರಾಡೂನ್: ಅಧಿಕ ಭಾರ ಹೊತ್ತ ಲಾರಿಯೊಂದು ನಿಯಂತ್ರಣ ತಪ್ಪಿ ಟೋಲ್ ಬೂತ್ ಗೆ ಗುದ್ದಿದೆ. ಅಲ್ಲಿದ್ದ ಮಹಿಳೆ ಕೂಡಲೇ ಎಚ್ಚೆತ್ತು ಟೋಲ್ ಬೂತ್ ಸಿಬ್ಬಂದಿಯನ್ನು ರಕ್ಷಿಸಿದ್ದಾರೆ. ಉತ್ತರಾಖಂಡದ…
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭೀಕರ ರಸ್ತೆ ಅಪಘಾತ (Major Accident in Uttarakhand) ಸಂಭವಿಸಿದೆ. ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಕಾರೊಂದು ನದಿಯಲ್ಲಿ ಕೊಚ್ಚಿ ಹೋಗಿದೆ…
ಡೆಹ್ರಾಡೂನ್: ಉತ್ತರಾಖಂಡದ ಋಷಿಕೇಶ ಬಳಿ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಸೇನಾ ಯೋಧ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಲಕ್ಷ್ಮಣ ಜುಲಾ ಬಳಿಯ ಭುಲಚಟ್ಟಿ ಎಂಬಲ್ಲಿ ನದಿಯಲ್ಲಿ…
ಡೆಹ್ರಾಡೂನ್/ಉತ್ತರಕಾಶಿ: ಚಾರ್ ಧಾಮ್ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಅತ್ಯಂತ ಭೀಕರ ಅಪಘಾತದಲ್ಲಿ, ಎಂಪಿಯ ಪನ್ನಾದಿಂದ 28 ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಸ್ತೆಯಿಂದ 150 ಮೀಟರ್…
ಡೆಹ್ರಾಡೂನ್: ಮೂರು ದಿನಗಳಿಂದ ಗುಡ್ಡಗಾಡು ಪ್ರದೇಶದಲ್ಲಿ ಸಿಲುಕಿದ್ದ ಏಳು ಮಂದಿಯನ್ನು ಭಾರತೀಯ ವಾಯುಪಡೆ (ಐಎಎಫ್) ರಕ್ಷಿಸಿದೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.…
ಡೆಹ್ರಾಡೂನ್: ಚಾರ್ಧಾಮ್ ಯಾತ್ರೆಯಲ್ಲಿ ಇದುವರೆಗೆ ಕನಿಷ್ಠ 91 ಜನರು ಸಾವನ್ನಪ್ಪಿದ್ದಾರೆ. ಮೇ 3ರಿಂದ ಪ್ರವಾಸ ಆರಂಭವಾಗಿದೆ. ಹೃದಯಾಘಾತದಿಂದ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದು ಉತ್ತರಾಖಂಡ…