Explosion - ಕಾಂಚೀಪುರಂ/ತಮಿಳುನಾಡು: ತಮಿಳುನಾಡಿನ ಕಾಂಚೀಪುರಂನಲ್ಲಿರುವ (Tamil Nadu Kanchipuram) ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ (firecracker godown) ಬುಧವಾರ ಸಂಭವಿಸಿದ…
Fire Cracker Godown - ಚೆನ್ನೈ: ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಬೆಂಕಿ ಅವಘಡದಿಂದ ಘಟನೆಯಲ್ಲಿ ಒಬ್ಬರು…
ಬೆಂಗಳೂರು (Bengaluru): ಕರ್ನಾಟಕ ನೀರಾವರಿ ಯೋಜನೆಗಳ ವಿರುದ್ಧ ತಮಿಳುನಾಡು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಯೋಜನೆಯನ್ನು ಹೊಸೂರಿನವರೆಗೆ ವಿಸ್ತರಿಸಬಾರದು,…
ಬೆಂಗಳೂರು (Bengaluru): ಬೆಂಗಳೂರು ಸೇರಿದಂತೆ ವಿವಿಧೆಡೆ ಖಾಸಗಿ ಶಾಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಜ್ಞಾನಭಾರತಿ…
Tamil Nadu Crane Collapsed: ತಮಿಳುನಾಡು ದೇವಸ್ಥಾನ ಉತ್ಸವದಲ್ಲಿ ಕ್ರೇನ್ ಕುಸಿದು ಬಿದ್ದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಹೌದು, ತಮಿಳುನಾಡಿನಲ್ಲಿ ಭೀಕರ…
Jallikattu Tragedy (Kannada News): ತಮಿಳುನಾಡಿನ (Tamil Nadu) ಜಲ್ಲಿಕಟ್ಟು ವೇಳೆ ಮತ್ತೊಂದು ದುರಂತ ಸಾವು ದಾಖಲಾಗಿದೆ. ಈ ವೇಳೆ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ (14 Years Old…
Crime News (Kannada News): ತಮಿಳುನಾಡಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಆಕೆಯ ಸ್ನೇಹಿತನ ಎದುರೇ ಐವರು ಈ ಕೃತ್ಯ ಎಸಗಿದ್ದಾರೆ. ಈ ಘಟನೆ…
ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿ 24 ಗಂಟೆ ಕಳೆಯುವಷ್ಟರಲ್ಲಿ ಕಡಲೂರು ಜಿಲ್ಲೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ…
ಚೆನ್ನೈ : ಕೊರೊನಾ ಸೋಂಕನ್ನು ನಿಯಂತ್ರಿಸಲು ತಮಿಳುನಾಡಿನಲ್ಲಿ ಪ್ರತಿ ವಾರ ಶನಿವಾರದಂದು 50 ಸಾವಿರ ಸ್ಥಳಗಳಲ್ಲಿ ವಿಶೇಷ ಶಿಬಿರಗಳನ್ನು ನಡೆಸಲಾಯಿತು. ಇದರ ಪರಿಣಾಮವಾಗಿ ಇಂದು ಒಂದು ಲಕ್ಷ…
ಜನದಟ್ಟಣೆ ಇರುವ ರಸ್ತೆಯಲ್ಲಿ ಎಲ್ಲರೂ ನೋಡ ನೋಡುತ್ತಿರುವಾಗಲೇ ಫುಡ್ ಡೆಲಿವರಿ ಬಾಯ್ ಕೈಕಟ್ಟಿ, ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ತಮಿಳುನಾಡಿನ…