Browsing Tag

ತಮಿಳುನಾಡು

ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ, ಏಳು ಮಂದಿ ಸಾವು

Fire Accident in Private Hospital : ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹತ್ತಾರು ಮಂದಿ ಗಾಯಗೊಂಡಿದ್ದಾರೆ. ದಿಂಡಿಗಲ್ ಜಿಲ್ಲೆಯ ಗಾಂಧಿನಗರ (Dindigul…

EV Fast-Charging Corridors: ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ 15 ಹೆದ್ದಾರಿಗಳಲ್ಲಿ 19 ಇವಿ ಫಾಸ್ಟ್ ಚಾರ್ಜಿಂಗ್…

EV Fast-Charging Corridors: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ 15 ಹೆದ್ದಾರಿಗಳಲ್ಲಿ 19 ಇವಿ ಫಾಸ್ಟ್ ಚಾರ್ಜಿಂಗ್ ಕಾರಿಡಾರ್‌ಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಪ್ರತಿ…

Explosion: ತಮಿಳುನಾಡು ಕಾಂಚೀಪುರಂ ಪಟಾಕಿ ಗೋದಾಮಿನಲ್ಲಿ ಸ್ಫೋಟ; ಒಂಬತ್ತು ಕಾರ್ಮಿಕರು ಸಾವು, 12 ಮಂದಿಗೆ ಗಾಯ

Explosion - ಕಾಂಚೀಪುರಂ/ತಮಿಳುನಾಡು: ತಮಿಳುನಾಡಿನ ಕಾಂಚೀಪುರಂನಲ್ಲಿರುವ (Tamil Nadu Kanchipuram) ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ (firecracker godown) ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ…

Fire Cracker Godown: ತಮಿಳುನಾಡು ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ, ಇಬ್ಬರು ಸಾವು

Fire Cracker Godown - ಚೆನ್ನೈ: ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಬೆಂಕಿ ಅವಘಡದಿಂದ ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಸಂಬಂಧಿಕರಿಗೆ…

Tamil Nadu Crane Collapsed: ತಮಿಳುನಾಡು ದೇವಸ್ಥಾನ ಉತ್ಸವದಲ್ಲಿ ದುರಂತ.. ಕ್ರೇನ್ ಕುಸಿದು ನಾಲ್ವರ ಸಾವು

Tamil Nadu Crane Collapsed: ತಮಿಳುನಾಡು ದೇವಸ್ಥಾನ ಉತ್ಸವದಲ್ಲಿ ಕ್ರೇನ್ ಕುಸಿದು ಬಿದ್ದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಹೌದು, ತಮಿಳುನಾಡಿನಲ್ಲಿ ಭೀಕರ ಅವಘಡ ಸಂಭವಿಸಿದೆ. ಅರಕ್ಕೋಣಂನ ಕಿಲ್ವೀಡಿ…

ತಮಿಳುನಾಡಿನಲ್ಲಿ ಜಲ್ಲಿಕಟ್ಟು ದುರಂತ, 14 ವರ್ಷದ ಬಾಲಕ ಸಾವು

Jallikattu Tragedy (Kannada News): ತಮಿಳುನಾಡಿನ (Tamil Nadu) ಜಲ್ಲಿಕಟ್ಟು ವೇಳೆ ಮತ್ತೊಂದು ದುರಂತ ಸಾವು ದಾಖಲಾಗಿದೆ. ಈ ವೇಳೆ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ (14 Years Old Boy Dies). ಆತ ಹೇಗೆ ಸತ್ತಿದ್ದಾನೆ ಎಂಬ ಬಗ್ಗೆ…

Crime News: ಸ್ನೇಹಿತನ ಎದುರೇ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

Crime News (Kannada News): ತಮಿಳುನಾಡಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಆಕೆಯ ಸ್ನೇಹಿತನ ಎದುರೇ ಐವರು ಈ ಕೃತ್ಯ ಎಸಗಿದ್ದಾರೆ. ಈ ಘಟನೆ ಕಾಂಚಿಪುರಂನಲ್ಲಿ ನಡೆದಿದೆ. ಗುರುವಾರ ರಾತ್ರಿ ಏಳು…

ತಮಿಳುನಾಡು; ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ… 24 ಗಂಟೆಯಲ್ಲಿ ಎರಡನೇ ಘಟನೆ !

ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿ 24 ಗಂಟೆ ಕಳೆಯುವಷ್ಟರಲ್ಲಿ ಕಡಲೂರು ಜಿಲ್ಲೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೇವಲ ಎರಡು ವಾರಗಳಲ್ಲಿ ನಡೆದ ಮೂರನೇ…

ತಮಿಳುನಾಡಿನ ಒಂದು ಲಕ್ಷ ಸ್ಥಳಗಳಲ್ಲಿ ಕೊರೊನಾ ಲಸಿಕೆ ಶಿಬಿರ !

ಚೆನ್ನೈ : ಕೊರೊನಾ ಸೋಂಕನ್ನು ನಿಯಂತ್ರಿಸಲು ತಮಿಳುನಾಡಿನಲ್ಲಿ ಪ್ರತಿ ವಾರ ಶನಿವಾರದಂದು 50 ಸಾವಿರ ಸ್ಥಳಗಳಲ್ಲಿ ವಿಶೇಷ ಶಿಬಿರಗಳನ್ನು ನಡೆಸಲಾಯಿತು. ಇದರ ಪರಿಣಾಮವಾಗಿ ಇಂದು ಒಂದು ಲಕ್ಷ ಸ್ಥಳಗಳಲ್ಲಿ ಕೊರೊನಾ ಲಸಿಕೆಯನ್ನು ಏರ್ಪಡಿಸಲಾಗಿದೆ.…

ಫುಡ್ ಡೆಲಿವರಿ ಏಜೆಂಟ್‌ಗೆ ಕಪಾಳಮೋಕ್ಷ ಮಾಡಿದ ಪೋಲಿಸ್ ವರ್ಗಾವಣೆ

ಜನದಟ್ಟಣೆ ಇರುವ ರಸ್ತೆಯಲ್ಲಿ ಎಲ್ಲರೂ ನೋಡ ನೋಡುತ್ತಿರುವಾಗಲೇ ಫುಡ್ ಡೆಲಿವರಿ ಬಾಯ್ ಕೈಕಟ್ಟಿ, ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ತಮಿಳುನಾಡಿನ ಕೊಯಮತ್ತೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಟ್ರಾಫಿಕ್…