ತಿರುವನಂತಪುರಂ: ಆಸ್ಪತ್ರೆಯೊಂದರ ವೈದ್ಯರ ನಿರ್ಲಕ್ಷ್ಯದಿಂದ ಎಡಗಾಲಿಗೆ ಬದಲಾಗಿ ವೃದ್ಧೆಯ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕೇರಳದ ಕೋಯಿಕ್ಕೋಡ್ ನಲ್ಲಿ ಈ ಘಟನೆ ನಡೆದಿದೆ. 60 ವರ್ಷದ…
Air India (Kannada News): ತಿರುವನಂತಪುರಂನಿಂದ ಒಮಾನ್ನ ಮಸ್ಕತ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಟೇಕ್ ಆಫ್ ಆದ ಕೆಲವೇ…
Kerala Govt Vs Governor - ತಿರುವನಂತಪುರಂ: ಕೇರಳದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ರಾಜ್ಯದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ…
ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಗಳ ಎರಡು ಹಂದಿ ಸಾಕಣೆ ಕೇಂದ್ರಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ವರದಿಯಾಗಿವೆ. ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಸೋಂಕು ತಗುಲಿರುವುದು…
ತಿರುವನಂತಪುರಂ: ವೈದ್ಯಕೀಯ ಪ್ರವೇಶ ನೀಟ್ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯರನ್ನು ತಪಾಸಣೆಗೊಳಪಡಿಸಿದ ಪ್ರಕರಣದಲ್ಲಿ ಕೇರಳ ಪೊಲೀಸರು ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಸೆಕ್ಯುರಿಟಿ…
ತಿರುವನಂತಪುರಂ: ಮಂಕಿಪಾಕ್ಸ್ (Monkeypox in India) ಭಾರತಕ್ಕೂ ವಿಸ್ತರಿಸಿದೆ. ಈ ಸಾಂಕ್ರಾಮಿಕ ರೋಗದ ಮೊದಲ ಪ್ರಕರಣ ಕೇರಳದಲ್ಲಿ ವರದಿಯಾಗಿದೆ. ಈ ವಿಷಯವನ್ನು ಆ ರಾಜ್ಯದ ಆರೋಗ್ಯ ಸಚಿವೆ…
ತಿರುವನಂತಪುರಂ: ಕೇರಳದ (Kerala) ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಕಚೇರಿ ಮೇಲೆ ಬಾಂಬ್ ದಾಳಿ (Bomb Hurled) ನಡೆದಿದೆ. ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಕಚೇರಿಯೊಂದರ ಮೇಲೆ…
ಕೇರಳದಲ್ಲಿ ಮತ್ತೆ ನೊರೊವೈರಸ್ ಸೋಂಕು ಕಾಣಿಸಿಕೊಂಡಿದೆ. ಅಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿವೆ. ತಿರುವನಂತಪುರಂನ ಪ್ರದೇಶದಲ್ಲಿ ಇಬ್ಬರು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ ಎಂದು ರಾಜ್ಯ…
ತಿರುವನಂತಪುರಂ: ಕೇರಳವನ್ನು ಹೊಸ ಹೊಸ ವೈರಸ್ಗಳು ಕಾಡುತ್ತಿವೆ. ನೊರೊವೈರಸ್ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ತಿರುವನಂತಪುರಂ, ವಿಜಿಂಜಾಂನಲ್ಲಿ ಶಾಲೆಗೆ ಹೋಗುತ್ತಿದ್ದ ಇಬ್ಬರು…
ಭುವನೇಶ್ವರ್/ ತಿರುವನಂತಪುರಂ: ಒಡಿಶಾ ಮತ್ತು ಕೇರಳ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಈ ಎರಡು ರಾಜ್ಯಗಳ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಪಕ್ಷ…