Browsing Tag

ತಿರುವನಂತಪುರಂ

ವೈದ್ಯರ ನಿರ್ಲಕ್ಷ್ಯ ವೃದ್ಧೆಯ ಎಡಗಾಲಿಗೆ ಬದಲಾಗಿ ಬಲಗಾಲಿಗೆ ಶಸ್ತ್ರಚಿಕಿತ್ಸೆ

ತಿರುವನಂತಪುರಂ: ಆಸ್ಪತ್ರೆಯೊಂದರ ವೈದ್ಯರ ನಿರ್ಲಕ್ಷ್ಯದಿಂದ ಎಡಗಾಲಿಗೆ ಬದಲಾಗಿ ವೃದ್ಧೆಯ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕೇರಳದ ಕೋಯಿಕ್ಕೋಡ್ ನಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಸಜಿನಾ ಸುಕುಮಾರನ್ ಇತ್ತೀಚೆಗೆ ಗಾಯಗೊಂಡಿದ್ದರು.…

ವಿಮಾನದಲ್ಲಿ ತಾಂತ್ರಿಕ ದೋಷ, ಟೇಕಾಫ್ ಆದ ಸ್ವಲ್ಪ ಹೊತ್ತಿನಲ್ಲೇ ಲ್ಯಾಂಡಿಂಗ್ ಆದ ಏರ್ ಇಂಡಿಯಾ ವಿಮಾನ

Air India (Kannada News): ತಿರುವನಂತಪುರಂನಿಂದ ಒಮಾನ್‌ನ ಮಸ್ಕತ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನ ಲ್ಯಾಂಡಿಂಗ್ ಆಗಿದೆ. ಏರ್…

Kerala Govt Vs Governor: ಕೇರಳದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಭಿನ್ನಾಭಿಪ್ರಾಯ

Kerala Govt Vs Governor - ತಿರುವನಂತಪುರಂ: ಕೇರಳದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ರಾಜ್ಯದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ, 300 ಹಂದಿಗಳ ಹತ್ಯೆಗೆ ಆದೇಶ

ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಗಳ ಎರಡು ಹಂದಿ ಸಾಕಣೆ ಕೇಂದ್ರಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ವರದಿಯಾಗಿವೆ. ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಸೋಂಕು ತಗುಲಿರುವುದು ಕಂಡುಬಂದಿದೆ. ಭೋಪಾಲ್‌ನಲ್ಲಿರುವ ನ್ಯಾಷನಲ್…

ನೀಟ್ ಫ್ರಿಸ್ಕಿಂಗ್.. ಐವರು ಮಹಿಳೆಯರ ಬಂಧನ

ತಿರುವನಂತಪುರಂ: ವೈದ್ಯಕೀಯ ಪ್ರವೇಶ ನೀಟ್ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯರನ್ನು ತಪಾಸಣೆಗೊಳಪಡಿಸಿದ ಪ್ರಕರಣದಲ್ಲಿ ಕೇರಳ ಪೊಲೀಸರು ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಸೆಕ್ಯುರಿಟಿ ಏಜೆನ್ಸಿಯ ಗೀತು, ಜ್ಯೋತ್ಸ್ನಾ ಮತ್ತು ಬೀನಾ ಮತ್ತು…

Monkeypox, ದೇಶದಲ್ಲೇ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ದಾಖಲು

ತಿರುವನಂತಪುರಂ: ಮಂಕಿಪಾಕ್ಸ್ (Monkeypox in India) ಭಾರತಕ್ಕೂ ವಿಸ್ತರಿಸಿದೆ. ಈ ಸಾಂಕ್ರಾಮಿಕ ರೋಗದ ಮೊದಲ ಪ್ರಕರಣ ಕೇರಳದಲ್ಲಿ ವರದಿಯಾಗಿದೆ. ಈ ವಿಷಯವನ್ನು ಆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಖಚಿತಪಡಿಸಿದ್ದಾರೆ. ಇದೇ ತಿಂಗಳ 12ರಂದು…

ಕೇರಳದ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ

ತಿರುವನಂತಪುರಂ: ಕೇರಳದ (Kerala) ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಕಚೇರಿ ಮೇಲೆ ಬಾಂಬ್ ದಾಳಿ (Bomb Hurled) ನಡೆದಿದೆ. ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಕಚೇರಿಯೊಂದರ ಮೇಲೆ ಮಂಗಳವಾರ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ್ದು,…

ಕೇರಳದಲ್ಲಿ ಮತ್ತೆ ನೊರೊವೈರಸ್ ಸೋಂಕು

ಕೇರಳದಲ್ಲಿ ಮತ್ತೆ ನೊರೊವೈರಸ್ ಸೋಂಕು ಕಾಣಿಸಿಕೊಂಡಿದೆ. ಅಲ್ಲಿ ಎರಡು ಹೊಸ ಪ್ರಕರಣಗಳು ವರದಿಯಾಗಿವೆ. ತಿರುವನಂತಪುರಂನ ಪ್ರದೇಶದಲ್ಲಿ ಇಬ್ಬರು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ…

ಕೇರಳದಲ್ಲಿ ಮತ್ತೊಂದು ವೈರಸ್, ಇಬ್ಬರು ಮಕ್ಕಳಿಗೆ ನೊರೊ ವೈರಸ್

ತಿರುವನಂತಪುರಂ: ಕೇರಳವನ್ನು ಹೊಸ ಹೊಸ ವೈರಸ್‌ಗಳು ಕಾಡುತ್ತಿವೆ. ನೊರೊವೈರಸ್ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ತಿರುವನಂತಪುರಂ, ವಿಜಿಂಜಾಂನಲ್ಲಿ ಶಾಲೆಗೆ ಹೋಗುತ್ತಿದ್ದ ಇಬ್ಬರು ಮಕ್ಕಳಿಗೆ ನೊರೊ ವೈರಸ್ ಸೋಂಕು ತಗುಲಿದೆ. ರಾಜ್ಯದ…

ಒಡಿಶಾ ಮತ್ತು ಕೇರಳದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ

ಭುವನೇಶ್ವರ್/ ತಿರುವನಂತಪುರಂ: ಒಡಿಶಾ ಮತ್ತು ಕೇರಳ ಉಪಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಈ ಎರಡು ರಾಜ್ಯಗಳ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಪಕ್ಷ ಠೇವಣಿ ಕಳೆದುಕೊಂಡಿದೆ. ಆ ರಾಜ್ಯಗಳಲ್ಲಿ ಕಳೆದ…