ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರು ಬೀದಿ ಬದಿ ವ್ಯಾಪಾರಿಗಳನ್ನು ಬಂಧಿಸಲಾಗಿದೆ. ತಿಲಕ್ ಸೇತುವೆಯ ರೈಲ್ವೆ ಹಳಿಯ…
ನವದೆಹಲಿ: ಕಸ್ಟಮ್ಸ್ ಅಧಿಕಾರಿಗಳು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಭಾರತೀಯ ದಂಪತಿಯಿಂದ 45 ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ನಂತರ ದಂಪತಿ…
ನವದೆಹಲಿ: ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಿಡ್ನಿಗಳನ್ನು ಅಳವಡಿಸಿದ್ದಾರೆ. ವಿಷಯಕ್ಕೆ ಬರುವುದಾದರೆ, ಪಂಜಾಬ್ನ 29 ವರ್ಷದ ಯುವಕನ ಎಡ ಮೂತ್ರಪಿಂಡದ ಪಕ್ಕದ…
ನವದೆಹಲಿ: ಮೆಟ್ರೋ ನಿಲ್ದಾಣದಲ್ಲಿ ಕುಳಿತಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ತನ್ನ ಖಾಸಗಿ ಅಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಅವಳು ಹೆದರಿ ಅಲ್ಲಿಂದ…
ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದೆ. ಮಾನ್ಯ ಟಿಕೆಟ್ಗಳನ್ನು ಹೊಂದಿರುವ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಣೆಗಾಗಿ ಕ್ರಮ…
ನವದೆಹಲಿ : ನೀಟ್ ಪಿಜಿ ಕೌನ್ಸೆಲಿಂಗ್ ನಲ್ಲಿ ಉಳಿದ 1,456 ಸೀಟುಗಳನ್ನು ಬದಲಿಸಲು ವಿಶೇಷ ಕೌನ್ಸೆಲಿಂಗ್ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. …
ನವದೆಹಲಿ: ಬಿಜೆಪಿಯ ಬಹಿಷ್ಕೃತ ನಾಯಕಿ ನೂಪುರ್ ಶರ್ಮಾ ಮತ್ತು ಅವರ ಕುಟುಂಬ ಸದಸ್ಯರಿಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆಗಳ…
ನವದೆಹಲಿ: ಅಂಧರೂ ಕೂಡ ಸುಲಭವಾಗಿ ಗುರುತಿಸಲು ವಿನ್ಯಾಸಗೊಳಿಸಲಾದ ಹೊಸ ನಾಣ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವ ವಿನ್ಯಾಸದಲ್ಲಿ 1,…
ನವದೆಹಲಿ: ಚೀಲವೊಂದರಲ್ಲಿ ಕತ್ತರಿಸಿದ ಮಾನವ ದೇಹದ ಭಾಗಗಳು ಪತ್ತೆಯಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಚಲನ ಮೂಡಿಸಿದೆ. ಕಲ್ಯಾಣಪುರಿ ಪ್ರದೇಶದ ರಾಮಲೀಲಾ ಮೈದಾನದ ಬಳಿಯ ಪೊದೆಯಲ್ಲಿ…