ಉತ್ತರ ಪ್ರದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಅಂಕಿಅಂಶಗಳು ಬಹಿರಂಗಪಡಿಸಿವೆ. ಸೆಂಟರ್ ಫಾರ್ ಮಾನಿಟರಿಂಗ್ ದಿ ಇಂಡಿಯನ್ ಎಕಾನಮಿ (CMIE) ಬಿಡುಗಡೆ…
ದೇಶದಲ್ಲಿ ನಿರುದ್ಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಫೆಬ್ರವರಿಯಲ್ಲಿ ದೇಶದಲ್ಲಿ ನಿರುದ್ಯೋಗವು ಶೇಕಡಾ 7.45 ಕ್ಕೆ ತಲುಪಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE)…
Parliament Monsoon Session 2022: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನಗಳು ಆರಂಭವಾಗಲಿವೆ. ಈ ಸಭೆಗಳು ಆಗಸ್ಟ್ 12 ರವರೆಗೆ ನಡೆಯಲಿದೆ. 26 ದಿನಗಳಲ್ಲಿ 18 ಸಭೆಗಳು ನಡೆಯಲಿವೆ.…
ಬೆಂಗಳೂರು (Bengaluru): ಕರ್ನಾಟಕ ಯುವ ಕಾಂಗ್ರೆಸ್ ಸಮಾವೇಶ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ವೇಳೆ ಮಾತನಾಡಿ...
ದೇಶದ…
ಪಾಟ್ನಾ: ಕೇಂದ್ರದ ಮೋದಿ ಸರ್ಕಾರವನ್ನು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತೊಮ್ಮೆ ಟೀಕಿಸಿದ್ದಾರೆ. ಶನಿವಾರ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ.…
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತದಲ್ಲಿ…
ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಪ್ರಧಾನಿ ಕಾರ್ಯಾಲಯ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ವಿಷಯವನ್ನು ಪಿಎಂಒ ಕಚೇರಿ ತನ್ನ ಟ್ವಿಟರ್ ಖಾತೆಯಲ್ಲಿ…
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಗೆ ಬಿಜೆಪಿ ಸಂಸದ ವರುಣ್ ಗಾಂಧಿ ಧನ್ಯವಾದ ಹೇಳಿದ್ದಾರೆ. ದೇಶದಲ್ಲಿ ಒಂದೆಡೆ ನಿರುದ್ಯೋಗ ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರದ ವಿವಿಧ…
ಕೇಂದ್ರದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ 16 ಲಕ್ಷ ಹುದ್ದೆಗಳ ಬದಲಾವಣೆ ಭೂತ ಪ್ರಶ್ನೆಯಾಗಿಯೇ ಉಳಿಯಬೇಕೆ? ಎಂದು ಟಿಆರ್ ಎಸ್ ಪಕ್ಷದ ಕಾರ್ಯಾಧ್ಯಕ್ಷ, ರಾಜ್ಯ ಐಟಿ ಮತ್ತು ಪೌರಾಡಳಿತ ಸಚಿವ…