88 Year Old Man Wins Rs.5 Crore Lottery: ಪಂಜಾಬ್ನ (Punjab) ಮೊಹಾಲಿ ಜಿಲ್ಲೆಯ ತ್ರಿವೇದಿ ಕ್ಯಾಂಪ್ ಗ್ರಾಮದಲ್ಲಿ ಮಹಂತ್ ದ್ವಾರಕಾದಾಸ್ (Mahant Dwarakadas) ಎಂಬ ವೃದ್ಧ ಒಂದು…
Bharat Jodo Yatra (Kannada News): ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಪಂಜಾಬ್ನ ಜಲಂಧರ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಸಂಸದ…
Earthquake (Kannada News): ದೇಶದ ಹಲವು ಭಾಗಗಳಲ್ಲಿ ಹಾಗೂ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. ಉತ್ತರ ಭಾರತದ ಹಲವು ಭಾಗಗಳಲ್ಲಿ ಈ ಭೂಕಂಪಗಳು ಸಂಭವಿಸಿವೆ.…
ಚಂಡೀಗಢ: ಗುಂಡೇಟಿನಿಂದ ಗಾಯಗೊಂಡ ವ್ಯಕ್ತಿಯೊಬ್ಬ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪಂಜಾಬ್ನ ಮೊಹಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೊಹಾಲಿಯ ಜಲ ವಾಯು ವಿಹಾರ್ನ ನಿವಾಸಿ…
ಚಂಡೀಗಢ: ಕೆಲವರು ಯುವಕನನ್ನು ಹಿಂಬಾಲಿಸಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಪಂಜಾಬ್ ನ ಮೋಗಾ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ದೇಶರಾಜ್ (28) ಶುಕ್ರವಾರ ಬದ್ನಿ ಕಲಾನ್ ಪ್ರದೇಶದ…
ಚಂಡೀಗಢ: ರಾಜ್ಯದಲ್ಲಿ 424 ವಿವಿಐಪಿಗಳಿಗೆ ಭದ್ರತೆಯನ್ನು (Punjab To Restore Security For 424 VVIP) ಮರುಸ್ಥಾಪಿಸಲಾಗುವುದು ಎಂದು ಪಂಜಾಬ್ ಸರ್ಕಾರ ಇಂದು ಪ್ರಕಟಿಸಿದೆ. ಖ್ಯಾತ ಗಾಯಕ…
ಕಾಲೇಜಿನಲ್ಲಿ ಯುವತಿ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಪಂಜಾಬ್ನ ಅಮೃತಸರದಲ್ಲಿ…
ಚಂಡೀಗಢ: ರಾಜ್ಯದಲ್ಲಿ ಯಾರೂ ಸುರಕ್ಷಿತವಾಗಿಲ್ಲ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (Amarinder Singh) ಕಿಡಿಕಾರಿದ್ದಾರೆ. ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲ…
ಚಂಡೀಗಢ: ಪಂಜಾಬ್ನ ಹೋಶಿಯಾರ್ಪುರದಲ್ಲಿ ಆರು ವರ್ಷದ ಬಾಲಕ ಆಕಸ್ಮಿಕವಾಗಿ 300 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದಾನೆ. ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಹುಡುಗನ ಪೋಷಕರು ಜಮೀನಿನಲ್ಲಿ…