Browsing Tag

ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ಉಸಿರಾಟದ ಸೋಂಕಿನಿಂದ 7 ಮಕ್ಕಳು ಸಾವು, ಎಚ್ಚೆತ್ತ ಅಧಿಕಾರಿಗಳು

ಪಶ್ಚಿಮ ಬಂಗಾಳದಲ್ಲಿ ಉಸಿರಾಟದ ಸೋಂಕಿನಿಂದ 7 ಮಕ್ಕಳು ಸಾವನ್ನಪ್ಪಿದ್ದಾರೆ, 24 ಗಂಟೆಯಲ್ಲಿ ಏಳು ಮಕ್ಕಳ ಸಾವು ಸಂಚಲನ ಮೂಡಿಸಿದ್ದು ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ದುರಂತ ನಡೆದಿದೆ. ಕಳೆದ 24…

ಕೋಲ್ಕತ್ತಾದಲ್ಲಿ ಉಸಿರಾಟದ ಸೋಂಕಿನಿಂದ ಐವರು ಮಕ್ಕಳು ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಐವರು ಮಕ್ಕಳು ಉಸಿರಾಟದ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಆದಾಗ್ಯೂ, ಸಾವುಗಳು…

ಪಶ್ಚಿಮ ಬಂಗಾಳ: ಬಾಂಬ್ ಸ್ಫೋಟದಲ್ಲಿ ಟಿಎಂಸಿ ಕಾರ್ಯಕರ್ತ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಮರ್ಗ್ರಾಮ್ (Margram) ಭಾನುವಾರ ನಡೆದ ಬಾಂಬ್ ಸ್ಫೋಟದಲ್ಲಿ ಆಡಳಿತ ಪಕ್ಷ ಟಿಎಂಸಿಯ ಕಾರ್ಯಕರ್ತ ನ್ಯೂಟನ್ ಶೇಖ್ ಸಾವನ್ನಪ್ಪಿದ್ದಾರೆ. ಅಲ್ಲದೇ ಪಂಚಾಯತ್ ಮುಖ್ಯಾಧಿಕಾರಿಯ ಸಹೋದರ ಲಾಲ್ತು ಶೇಖ್…

Shocking Video; ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಬಿದ್ದು ಪಶ್ಚಿಮ ಬಂಗಾಳದ ನೀಟ್ ವಿದ್ಯಾರ್ಥಿ ಸಾವು

Student Dies Falling From 6th Floor: ಕೆಲವೊಮ್ಮೆ ಅನಿರೀಕ್ಷಿತ ಅಪಘಾತಗಳು ಸಂಭವಿಸುತ್ತವೆ. ಏನಾಯಿತು ಎಂಬುದನ್ನು ಅರಿತುಕೊಳ್ಳುವ ಮೊದಲೇ ಪ್ರಾಣ ಪಕ್ಷಿ ಹಾರಿಹೋಗಿರುತ್ತದೆ. ಇಂತಹದೊಂದು ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.…

ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ನಿಧನ

ಲಖನೌ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಹಾಗೂ ಬಿಜೆಪಿಯ ಹಿರಿಯ ನಾಯಕ ಕೇಸರಿನಾಥ್ ತ್ರಿಪಾಠಿ (Keshari Nath Tripathi) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಮುಂಜಾನೆ 5 ಗಂಟೆಗೆ ಉತ್ತರ ಪ್ರದೇಶದ…

Mamata Benerjee: ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ ನಮ್ಮ ರಾಜ್ಯದಲ್ಲಿ ನಡೆದಿಲ್ಲ: ಮಮತಾ ಬ್ಯಾನರ್ಜಿ

Mamata Benerjee (Kannada News): ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಮೇಲೆ ಕಲ್ಲು ತೂರಾಟದ (Stones…

ಕಸದ ತೊಟ್ಟಿಯಲ್ಲಿ 17 ಭ್ರೂಣಗಳು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಧಾರುಣ ನಡೆದಿರುವುದು ಬೆಳಕಿಗೆ ಬಂದಿದೆ. ಹೌರಾ ನಗರದ ಉಲುಬೇರಿಯಾ ಮುನ್ಸಿಪಾಲಿಟಿಯ ಕಸದ ತೊಟ್ಟಿಯಲ್ಲಿ ಭ್ರೂಣಗಳು ಪತ್ತೆಯಾಗಿವೆ. ಸ್ಥಳೀಯರು ಕಸದಲ್ಲಿ ಭ್ರೂಣಗಳನ್ನು ಕಂಡು ಪೊಲೀಸರಿಗೆ ಮಾಹಿತಿ…

ಪಾನಿಪುರಿ ತಿಂದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಲುಷಿತ ಆಹಾರ ಸೇವಿಸಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸುಗಂಧ ಗ್ರಾಮದ ಡೊಗಾಚಿಯಾ ಪ್ರದೇಶದ ಅಂಗಡಿಯೊಂದರಲ್ಲಿ ಪಾನಿಪುರಿ ತಿಂದ ಹಲವಾರು ಮಂದಿ ಅಸ್ವಸ್ಥರಾಗಿದ್ದಾರೆ. ಅವರಲ್ಲಿ…