Browsing Tag

ಬ್ರೇಕಿಂಗ್ ನ್ಯೂಸ್,

Kannada Live: ಇಂದಿನ ಕನ್ನಡ ಸುದ್ದಿ ನವೀಕರಣಗಳು, ಲೈವ್ ನ್ಯೂಸ್ ಪ್ರಸಾರ 12 January 2023 08:14

Kannada Live News Updates (12 January 2023): ಬೆಂಗಳೂರು, ಕರ್ನಾಟಕ, ಭಾರತ ಮತ್ತು ಪ್ರಪಂಚದ ಎಲ್ಲಾ ಬ್ರೇಕಿಂಗ್ ನ್ಯೂಸ್ (Breaking News) ಮುಖ್ಯಾಂಶಗಳ ಲೈವ್ ಸುದ್ದಿ (Live News)…

Kannada Live News Updates: ಕನ್ನಡ ಸುದ್ದಿ ಲೈವ್ ಅಪ್‌ಡೇಟ್, ಬ್ರೇಕಿಂಗ್ ನ್ಯೂಸ್ ಮುಖ್ಯಾಂಶಗಳು 11 ಜನವರಿ 2023

Live News Today (11 January 2023): ಇಂದಿನ ಬ್ರೇಕಿಂಗ್ ನ್ಯೂಸ್ ಮುಖ್ಯಾಂಶಗಳು (Breaking News Highlights 11 January 2023) ಕ್ಷಣ ಕ್ಷಣ ಕನ್ನಡ ಸುದ್ದಿಯ ಲೈವ್ ಅಪ್‌ಡೇಟ್ (News…

ಚಾಮರಾಜನಗರ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಅತ್ಯಾಚಾರ ಆರೋಪಿ ಶಮೀವುಲ್ಲಾ ಮೂಲತಃ ಸ್ಟವ್ ಹಾಗೂ ಮಿಕ್ಸಿ ರಿಪೇರಿ ಮಾಡುವ ಕೆಲಸ ಮಾಡುತ್ತಿದ್ದು, ಚಾಮರಾಜನಗರ ತಾಲೂಕಿನ ಕೋಟಂಬಳ್ಳಿ ಗ್ರಾಮದ ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ…

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ

ಇಂದು ಗ್ರಾಮೀಣ ಬೆಂಗಳೂರು, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಕೊಡುಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ…

ಬೆಂಗಳೂರಿನಲ್ಲಿ ಭಾರಿ ಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ರಸ್ತೆ ಮುಳುಗಡೆ

ಬೆಂಗಳೂರಿನಲ್ಲಿ ಶುಕ್ರವಾರ 13.2 ಮಿ.ಮೀ ಮಳೆಯಾಗಿದೆ. ಕೋರಮಂಗಲ, ಬಿಟಿಎಂ ಲೇಔಟ್, ಜಯನಗರ, ಬಸವನಗುಡಿ, ಆರ್.ಆರ್.ನಗರ, ಹೊಸಕೆರೆಹಳ್ಳಿ, ನಾಗರಬಾವಿ, ಕೆಂಗೇರಿ ಮತ್ತು ಮಲ್ಲೇಶ್ವರಂ ನಲ್ಲೂ…

ತಾಯಿ ಚಿಕಿತ್ಸೆಗೆ ಕೂಡಿಟ್ಟಿದ್ದ ಹಣ ದರೋಡೆ ಮಾಡಿದ ಕಿರಾತಕರು

ಅಸ್ಸಾಂನಲ್ಲಿರುವ ಈತನ ತಾಯಿ ಇತ್ತೀಚಿಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು, ಚಿಕಿತ್ಸೆ ಪಡೆಯುತ್ತಿದ್ದರು. ಅವರ ವೈದ್ಯಕೀಯ ಚಿಕಿತ್ಸೆಗೆ ಹಲವು ತಿಂಗಳಿಂದ ಹೊಟ್ಟೆ ಬಟ್ಟೆ ಕಟ್ಟಿ…

ಗವಿಪುರಂ ಗುಟ್ಟಹಳ್ಳಿ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ

ನಿನ್ನೆಯೂ ಸಹ ರಾತ್ರಿ ಸುರಿದ ನಿರಂತರ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿದಿದೆ. ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾರಿ ಮಳೆಯ…

ಕೋಲಾರದಲ್ಲಿ ಗೋಡೆ ಕುಸಿದು ಬಾಲಕ ಸಾವು

ನಿರಂತರ ಸುರಿದ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಗೋಡೆ ಕುಸಿದು 13…

70 ವರ್ಷಗಳ ಬಳಿಕ ಅಮೆರಿಕದಲ್ಲಿ ಮೊದಲ ಬಾರಿಗೆ ಮಹಿಳೆಗೆ ಮರಣದಂಡನೆ

( Kannada News Today ) : 1953 ರ ನಂತರ ಮೊದಲ ಬಾರಿಗೆ ಯು.ಎಸ್. ಫೆಡರಲ್ ಜೈಲಿನಲ್ಲಿ ಮಹಿಳಾ ಕೈದಿಯನ್ನು ಗಲ್ಲಿಗೇರಿಸಲಾಗುವುದು ಎಂಬ ಮಾಹಿತಿ ದೊರೆತಿದೆ. ಗರ್ಭಿಣಿ ಮಹಿಳೆಯನ್ನು ಕೊಲೆ…

ಏಳು ತಿಂಗಳ ನಂತರ ತಮ್ಮ ಊರಿಗೆ ಬಂದ ಸಿಎಂ ಯಡಿಯೂರಪ್ಪ

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ತಮ್ಮ ಊರಾದ ಶಿಕಾರಿಪುರಕ್ಕೆ ಆಗಮಿಸಿದರು. ಲಾಕ್‌ಡೌನ್ ಪ್ರಾರಂಭವಾದ ಏಳು ತಿಂಗಳ ನಂತರ ಶಿಕಾರಿಪುರಕ್ಕೆ ಅವರು ಇದೇ ಮೊದಲು ಬಂದಿರುವುದು.