Browsing Tag

ಮಧ್ಯಪ್ರದೇಶ

ಸಿಂಹವನ್ನು ಹೋಲುವ ಕರುವಿಗೆ ಜನ್ಮ ನೀಡಿದ ಹಸು, ನೋಡಲು ನೆರೆದ ಜನಸಾಗರ, ವೈರಲ್ ವೀಡಿಯೋ

ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಹಸುವೊಂದು ಸಿಂಹದಂತಿರುವ ಕರುವಿಗೆ ಜನ್ಮ ನೀಡಿದೆ. ಇದರಿಂದ ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. ಆದರೆ, ಕರು ಹುಟ್ಟಿದ 30 ನಿಮಿಷಗಳಲ್ಲಿ ಸಾವನ್ನಪ್ಪಿದೆ.…

ಭಾರತಕ್ಕೆ ಬಂದ 12 ಚಿರತೆಗಳು, ದಕ್ಷಿಣ ಆಫ್ರಿಕಾದಿಂದ 12 ಚಿರತೆಗಳು ಮಧ್ಯಪ್ರದೇಶಕ್ಕೆ ಆಗಮಿಸಿವೆ

cheetahs: ದೇಶದಲ್ಲಿ ಅಳಿವಿನಂಚಿನಲ್ಲಿರುವ ಚಿರತೆಗಳ ಪುನಶ್ಚೇತನ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿರುವುದು ಗೊತ್ತೇ ಇದೆ. ಇದರ ಭಾಗವಾಗಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ…

ಮಧ್ಯಪ್ರದೇಶದ ಚರ್ಚ್‌ಗೆ ಬೆಂಕಿ, ಆಂತರಿಕ ಗೋಡೆಗಳ ಮೇಲೆ ಧಾರ್ಮಿಕ ಬರಹಗಳು

ಭೋಪಾಲ್ (Bhopal): ಕೆಲ ಕಿಡಿಗೇಡಿಗಳು ಚರ್ಚ್‌ಗೆ ಬೆಂಕಿ ಹಚ್ಚಿದ್ದಾರೆ (set fire to a church). ಒಳಗೋಡೆಗಳ ಮೇಲೆ ಧಾರ್ಮಿಕ ಬರಹಗಳನ್ನು ಬರೆಯಲಾಗಿದೆ. ಬಿಜೆಪಿ ಆಡಳಿತವಿರುವ…

ನೀರಿನಲ್ಲಿ ಮುಳುಗಿದ ಪಶುಪತಿನಾಥ ದೇವಾಲಯ

ಭೋಪಾಲ್: ಮಧ್ಯಪ್ರದೇಶದ ಪ್ರಸಿದ್ಧ ಪಶುಪತಿನಾಥ ದೇವಾಲಯ ನೀರಿನಲ್ಲಿ ಮುಳುಗಿದೆ. ಧಾರಾಕಾರ ಮಳೆಯಿಂದಾಗಿ ದೇವಸ್ಥಾನದೊಳಗೆ ನೀರು ನುಗ್ಗಿದೆ. ಮಂದಸೌರ್ ನಲ್ಲಿ ಎಡೆಬಿಡದೆ ಸುರಿಯುತ್ತಿರುವ…

ಮಧ್ಯಪ್ರದೇಶದಲ್ಲಿ ಭಾರೀ ಮಳೆ, ಮನೆಗೆ ನುಗ್ಗಿದ ಮೊಸಳೆ

ಭೋಪಾಲ್: ಮಳೆ ಮತ್ತು ಪ್ರವಾಹ ಮಧ್ಯಪ್ರದೇಶವನ್ನು ಮುಳುಗಿಸುತ್ತಿದೆ. ಪ್ರವಾಹದಿಂದಾಗಿ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಶಿವಪುರಿ ಜಿಲ್ಲೆಯಲ್ಲಿ ಹಳ್ಳಕೊಳ್ಳ, ತಗ್ಗು, ನದಿಗಳ ಪ್ರವಾಹದಿಂದಾಗಿ…

ಡಿಜೆ ಕಾರಿನ ಮೇಲೆ ಡ್ಯಾನ್ಸ್ ಮಾಡುವಾಗ ವಿದ್ಯುತ್ ಶಾಕ್; ಇಬ್ಬರ ಸಾವು

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಹಬ್ಬದ ಜೋಶ್‌ನಲ್ಲಿ ಡಿಜೆ ಕಾರಿನ ಮೇಲ್ಭಾಗದಲ್ಲಿ ಡ್ಯಾನ್ಸ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಡಿಜೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ…

ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿ… ಮತ್ತೆ ಅದೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

ಭೋಪಾಲ್: ಜಾಮೀನಿನ ಮೇಲೆ ಹೊರಬಂದ ವ್ಯಕ್ತಿಯೋರ್ವ ಮತ್ತೆ ಅದೇ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 2020 ರಲ್ಲಿ ವಿವೇಕ್…

ಮಧ್ಯಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ

ಜಬಲ್‌ಪುರ (ಮಧ್ಯಪ್ರದೇಶ): ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹಲವರು…

ಮಧ್ಯಪ್ರದೇಶದಲ್ಲಿ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ ವ್ಯಕ್ತಿಯ ಮೇಲೆ ಹಲ್ಲೆ!

ಭೋಪಾಲ್: ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಚಲನ…

ಧಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತ, ಮೃತಪಟ್ಟವರ ಬಗ್ಗೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ಸೊಂದು ನರ್ಮದಾ ನದಿಗೆ ಬಿದ್ದು ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂತಾಪ ವ್ಯಕ್ತಪಡಿಸಿದ್ದಾರೆ.…