ಬೆಂಗಳೂರು (Bengaluru): ಬೆಂಗಳೂರಿಗೆ ಭೇಟಿ ನೀಡಿರುವ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಅವರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕರ್ನಾಟಕದ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಊಟ ಮಾಡಿದರು.…
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆಲಂಗಾಣ ಸಿಎಂ ಕೆಸಿಆರ್ ತಲುಪಿದ್ದಾರೆ. ಅವರೊಂದಿಗೆ ಸಿಎಂ ಕೆಸಿಆರ್ ರಾಷ್ಟ್ರ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಿದ್ದಾರೆ.…