Browsing Tag

ಯುಪಿ

Bharat Jodo Yatra: ರಾಹುಲ್ ಗಾಂಧಿ ಅವರ ಪಾದಯಾತ್ರೆ ಭಾರತ್ ಜೋಡೋ ಯಾತ್ರೆ ಯುಪಿ ಪ್ರವೇಶಿಸಿದೆ, ಪ್ರಿಯಾಂಕಾ ಗಾಂಧಿ…

Bharat Jodo Yatra (Kannada News): ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯು ಒಂಬತ್ತು ದಿನಗಳ ವಿರಾಮದ ನಂತರ ದೆಹಲಿಯಿಂದ ಗಾಜಿಯಾಬಾದ್‌ನಲ್ಲಿ ಉತ್ತರ ಪ್ರದೇಶವನ್ನು (Uttar Pradesh)…

ಯುಪಿಯಲ್ಲಿ ದುರಂತ… ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಸಾವು

ಲಕ್ನೋ: ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಉತ್ತರ ಪ್ರದೇಶದ…

ಯುಪಿಯಲ್ಲಿ ದಾರುಣ.. ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಾಂಶುಪಾಲರು

ಲಕ್ನೋ: ಡಬಲ್ ಇಂಜಿನ್ ಸರ್ಕಾರ ಇರುವ ಉತ್ತರ ಪ್ರದೇಶದಲ್ಲಿ ದಾರುಣ ಘಟನೆ ನಡೆದಿದೆ. ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳೊಂದಿಗೆ ಶೌಚಾಲಯ ತೊಳೆಸಿದ ಘಟನೆ ತಡವಾಗಿ…

ಅಮಲು ಪದಾರ್ಥ ನೀಡಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಗಾಜಿಯಾಬಾದ್: ಯುಪಿಯ ಗಾಜಿಯಾಬಾದ್‌ನಲ್ಲಿ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಜಿಲ್ಲೆಯ ಮೋದಿನಗರದಲ್ಲಿ ಈ ಘಟನೆ ನಡೆದಿದೆ. ಬರ್ತ್ ಡೇ ಪಾರ್ಟಿಗೆ ತೆರಳಿದ್ದ ಯುವತಿ ಮೇಲೆ…

ತಲೆ ಇಲ್ಲದ ಬಾಲಕಿಯ ಮೃತದೇಹ ಪತ್ತೆ

ತಲೆ ಇಲ್ಲದ ಬಾಲಕಿಯ ಮೃತದೇಹ ಯುಪಿಯಲ್ಲಿ ಸಂಚಲನ ಮೂಡಿಸಿದೆ. ಮೀರತ್‌ನ ರಸ್ತೆಯಲ್ಲಿ ತಲೆ ಇಲ್ಲದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನಗರದ ಲಖಿಪುರ ಪ್ರದೇಶದಲ್ಲಿ ಬಾಲಕಿಯ ಮೃತದೇಹ…

ಯುಪಿಯಲ್ಲಿ ನೀರಿನ ಮೇಲೆ ತೇಲುತ್ತಿರುವ ಕಲ್ಲು

ಲಕ್ನೋ : ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಇಸಾನ್ ನದಿಯಲ್ಲಿ ನೀರಿನ ಮೇಲೆ ದೊಡ್ಡ ಕಲ್ಲೊಂದು ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಲ್ಲಿನ ಮೇಲೆ ಹಿಂದಿಯಲ್ಲಿ…

ಯುಪಿಯಲ್ಲಿ ಬಿಜೆಪಿಯಿಂದ ದಲಿತರಿಗೆ ಅವಮಾನ !

ಲಕ್ನೋ: ಉತ್ತರ ಪ್ರದೇಶದ ಡಬಲ್ ಇಂಜಿನ್ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ದಲಿತರಿಗೆ ಸರಿಯಾದ ಗೌರವ…

ಯೋಗಿ ವರ್ತನೆಗೆ ಭಿನ್ನಾಭಿಪ್ರಾಯ; ರಾಜೀನಾಮೆಯ ಅಂಚಿನಲ್ಲಿರುವ ಉತ್ತರಪ್ರದೇಶದ ಇಬ್ಬರು ಸಚಿವರು

ಲಕ್ನೋ: ಯುಪಿಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಸಚಿವರ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಕಾರಣಾಂತರಗಳಿಂದ ಯೋಗಿ ಸಂಪುಟಕ್ಕೆ ರಾಜೀನಾಮೆ ನೀಡಲು ಇಬ್ಬರು ಸಚಿವರು ಸಿದ್ಧರಾಗಿದ್ದಾರೆ…

ಯುಪಿಯಲ್ಲಿ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ: ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕತ್ತು ಹಿಸುಕಿ (ಗಂಟಲು ಸೀಳಿ ಕೊಲೆ) ಹತ್ಯೆ ಮಾಡಲಾಗಿದೆ. ಬುಧವಾರ ರಾತ್ರಿ…

ಯುಪಿ ಸರ್ಕಾರಿ ಆಸ್ಪತ್ರೆ ನಿರ್ಲಕ್ಷ್ಯ.. ಇರುವೆ ಕಚ್ಚಿ ನವಜಾತ ಶಿಶು ಸಾವು

ಲಕ್ನೋ: ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಧಾರುಣ ಘಟನೆ ನಡೆದಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂರು ದಿನದ ಮಗು ಇರುವೆ ಕಡಿತದಿಂದ ಸಾವನ್ನಪ್ಪಿದೆ. ಯುಪಿಯ ಮಹೋಬಾ…