ಲಖನೌ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಹಾಗೂ ಬಿಜೆಪಿಯ ಹಿರಿಯ ನಾಯಕ ಕೇಸರಿನಾಥ್ ತ್ರಿಪಾಠಿ (Keshari Nath Tripathi) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ…
ಲಖನೌ: ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಗೊಂದಲ ಸೃಷ್ಟಿಯಾಗಿದೆ. ಇದೇ ತಿಂಗಳ 16ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ನಲ್ಲಿ…
ಲಖನೌ: ದೇವಸ್ಥಾನದ ಆವರಣದಲ್ಲಿ ಮಾಂಸದ ಜತೆಗೆ ಮದ್ಯ ಸೇವಿಸಿದ ಆರೋಪದ ಮೇಲೆ ಅರ್ಚಕನನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫಿಲಿಭಿತ್ನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ…
ಲಖನೌ: ಮತ್ತೊಬ್ಬ ಪುರುಷನೊಂದಿಗೆ ವಾಸವಾಗಿದ್ದ ಪತ್ನಿಯ ಕೈಕಟ್ಟಿ ವ್ಯಕ್ತಿಯೊಬ್ಬ ನಾಲ್ವರ ಜೊತೆ ಸೇರಿ ಅಪಾರ್ಟ್ಮೆಂಟ್ ಕಟ್ಟಡದ ಮೇಲಿನಿಂದ ಎಸೆದಿರುವ ಘಟನೆ ನಡೆದಿದೆ. ಇದರೊಂದಿಗೆ ಆಕೆ…
ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ಭಾನುವಾರ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ (7…
ಲಖನೌ: ಮನೆಯ ವರಾಂಡದಲ್ಲಿದ್ದ ಬಾತ್ ರೂಂನಲ್ಲಿ (Bathroom) ಒಂದಲ್ಲ ಎರಡಲ್ಲ 60 ಹಾವುಗಳು (Snakes) ಪತ್ತೆಯಾಗಿವೆ. ಈ ಹಾವುಗಳನ್ನು ಕಂಡ ಸ್ಥಳೀಯರು ಭಯಭೀತರಾಗಿದ್ದರು. ಸಾಮಾನ್ಯವಾಗಿ ಒಂದು…
ಲಖನೌ: ದೇವಸ್ಥಾನದಿಂದ ಪುರಾತನ ವಿಗ್ರಹಗಳನ್ನು ಕದ್ದ ಕಳ್ಳರು ದುಃಸ್ವಪ್ನ ಕಂಡಿದ್ದಾರೆ. ಗಾಬರಿಗೊಂಡ ಕಳ್ಳರು ವಿಗ್ರಹಗಳನ್ನು ಹಿಂತಿರುಗಿಸಿದರು. ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ಈ…