Browsing Tag

ಹಾಸನ

ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು; ಕುಮಾರಸ್ವಾಮಿ

ಹಾಸನ: ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ನಿನ್ನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಗ್ರಾಮದಲ್ಲಿ ನಡೆಯಿತು. ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯಾತ್ರೆಯನ್ನು…

ಭಾರತ ಆಟೊಮೊಬೈಲ್ ಉತ್ಪಾದನೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ; ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಹಾಸನ: ಆಟೊಮೊಬೈಲ್ ಉತ್ಪಾದನೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ಡ್ಡಾ ಹೇಳಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ…

ಹಾಸನ ಸಕಲೇಶಪುರ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು

ಹಾಸನ (Hassan): ಸಕಲೇಶಪುರ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಅದನ್ನು ನಂದಿಸಲು ಯತ್ನಿಸುತ್ತಿದ್ದ 4 ಅರಣ್ಯ ಸಿಬ್ಬಂದಿ ಬೆಂಕಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.…

ಪಶುವೈದ್ಯರನ್ನು ಅವಹೇಳನ ಮಾಡಿದ ಹೆಚ್‌.ಡಿ ರೇವಣ್ಣ ಕ್ಷಮಾಪಣೆಗೆ ರಾಜ್ಯ ಪಶುವೈದ್ಯಕೀಯ ಸಂಘ ಆಗ್ರಹ

ಏಪ್ರಿಲ್‌ 25 ರಂದು ಹಾಸನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಸಚಿವರಾದ ಹೆಚ್‌. ಡಿ ರೇವಣ್ಣನವರು ಹಾಸನ ತಾಲ್ಲೂಕು ಪಂಚಾಯತಿಯ ಪ್ರಭಾರ ಅಧಿಕಾರಿಗಳಾದ ಡಾಕ್ಟರ್‌ ಯಶವಂತ್‌ ಅವರನ್ನು…

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಹಾಸನ ಜಿಲ್ಲೆಯ ಹಲವಾರು ಗ್ರಾಮಸ್ಥರು ಕಂಬನಿ

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಹಾಸನ ಜಿಲ್ಲೆಯ ಹಲವಾರು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಹೋಬಳಿಯ ಚನ್ನ ಹಳ್ಳಿ ಗ್ರಾಮಸ್ಥರು ಇಂದು ರಾತ್ರಿ…