Browsing Tag

Govt

ಬೆಂಗಳೂರು ಮಳೆ: ಸರ್ಕಾರ ಪರಿಸ್ಥಿತಿ ನಿಭಾಯಿಸಲಿದೆ ಎಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು (Bengaluru): ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ…

ಕೃಷಿ ಮಾಡಲು ಜಮೀನು ಇಲ್ಲದ ರೈತರಿಗೆ ಸಿಗಲಿದೆ ಸರ್ಕಾರಿ ಜಮೀನು! ಬಿಗ್ ಅಪ್ಡೇಟ್

ಸಾಕಷ್ಟು ವರ್ಷದಿಂದ ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿರುವ ರೈತರು, ಈಗ ಆ ಜಮೀನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಬಯಸಿದರೆ ಅದಕ್ಕೆ ಸರ್ಕಾರ ಹೊಸ ನೀತಿ ನಿಯಮಗಳನ್ನು ಜಾರಿಗೊಳಿಸಿದೆ. ನಿಯಮಾನುಸಾರವಾಗಿ ಇಲ್ಲದೆ ಇರುವ ಅರ್ಜಿಗಳಿಗೆ…

ನಿಮ್ಮ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಅಹ್ವಾನ! ಪ್ರಾಂಚೈಸಿ ಪಡೆಯಿರಿ

ಸರ್ಕಾರಗಳು ಗ್ರಾಮೀಣ ಭಾಗದಲ್ಲಿ (village area) ವಾಸಿಸುವ ಜನರಿಗೆ ಒಂದಲ್ಲ ಒಂದು ರೀತಿಯ ಸೇವೆಗಳನ್ನು ಒದಗಿಸುತ್ತಿದ್ದು ಈಗ ಸೇವಾ ಕೇಂದ್ರ ಶುರು ಮಾಡುವುದಕ್ಕೆ ಗ್ರಾಮೀಣ ಭಾಗದಲ್ಲಿ ಯುವಕರಿಗೆ ಅವಕಾಶ ಮಾಡಿಕೊಡುತ್ತಿದೆ, ನಿರುದ್ಯೋಗಿ ಯುವಕರು…

ಮುದ್ದೆ ಪ್ರಿಯರಿಗೆ ಸಿಹಿಸುದ್ದಿ! ಇಂದಿರಾ ಕ್ಯಾಂಟೀನ್ ನಲ್ಲಿ ಇನ್ಮುಂದೆ ಸಿಗಲಿದೆ ರಾಗಿಮುದ್ದೆ

ಕರ್ನಾಟಕ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ (Indira canteen) ಬಹಳ ಫೇಮಸ್ ಆಗಿದೆ. ಬಡವರು ಅತಿ ಕಡಿಮೆ ಬೆಲೆಗೆ ಬೆಳಗಿನ ಉಪಹಾರ ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟ ಮಾಡಲು ಇಂದಿರಾ ಕ್ಯಾಂಟೀನ್ ಅನ್ನು ಕಾಂಗ್ರೆಸ್ ಸರ್ಕಾರ (Congress…

20,000 ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಗ್ರೀನ್ ಸಿಗ್ನಲ್; ನಿಮ್ಮ ಹೆಸರು ಇದೆಯಾ ನೋಡಿಕೊಳ್ಳಿ

ಈಗಾಗಲೇ ಹೊಸ ಬಿಪಿಎಲ್ (BPL card) ಕಾರ್ಡ್ ಪಡೆದುಕೊಳ್ಳಲು ಸಂದಾಯವಾಗಿರುವ ಅರ್ಜಿಗಳನ್ನು (applications for new ration card) ವಿಲೇವಾರಿ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದೆ ಹಾಗಾಗಿ ಸದ್ಯದಲ್ಲಿಯೇ ಹೊಸ…

ರೈತರಿಗೆ ಸಿಹಿ ಸುದ್ದಿ, ರಕ್ತ ಚಂದನ ಬೆಳೆಯಲು ಮತ್ತು ಮಾರಲು ಸರ್ಕಾರದ ಗ್ರೀನ್ ಸಿಗ್ನಲ್!

ಭಾರತದಲ್ಲಿ ಸಾಕಷ್ಟು ವೈವಿಧ್ಯತೆ ಹೊಂದಿರುವ ಮರಗಿಡಗಳು (tree) ಇವೆ, ಕೆಲವು ಮರಗಳಂತೂ ಎಷ್ಟು ಔಷಧೀಯ ಗುಣಗಳನ್ನು (medicinal properties) ಹೊಂದಿರುತ್ತವೆ ಹಾಗೂ ಎಷ್ಟು ಮಹತ್ವವನ್ನು ಪಡೆದುಕೊಂಡಿರುತ್ತವೆ ಅಂದರೆ ಅದನ್ನ ಸಾಮಾನ್ಯವಾಗಿ ಎಲ್ಲಾ…

ಗೃಹಲಕ್ಷ್ಮಿ ಯೋಜನೆ 2ನೇ ಕಂತು ಬಿಡುಗಡೆ ಆದ್ರೂ ನಿಮಗಿನ್ನು ಬಂದೇ ಇಲ್ವಾ? ಅದಕ್ಕೆ ಇಲ್ಲಿದೆ ಕಾರಣ

ಎರಡನೇ ಕಂತಿನ ಗೃಹಲಕ್ಷ್ಮಿ ಯೋಜನೆಯ (Gruha lakshmi scheme) ಹಣ ಅಂತೂ ಬಿಡುಗಡೆ ಆಗಿದೆ, ಮೊದಲೇ ಕಂತಿನ ಹಣ (first installment) ಬಿಡುಗಡೆ ಆದ ನಂತರ ಎರಡನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂದು ಮಹಿಳೆಯರು ಕಾದು ಕುಳಿತಿದ್ದರು.…

ಉಚಿತ ಸೈಕಲ್ ವಿತರಣೆ ಕುರಿತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ಗ್ಯಾರಂಟಿ ಯೋಜನೆಗಳನ್ನು (guarantee schemes) ಯಶಸ್ವಿಯಾಗಿ ಜಾರಿಗೆ ತಂದಿದೆ, ಇದರ ಜೊತೆಗೆ ಈ ವರ್ಷ ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ…

ಇಂತಹ ರೇಷನ್ ಕಾರ್ಡ್ ಇರೋರು ದೇಶದ ಯಾವುದೇ ಜಾಗದಲ್ಲಿ ರೇಷನ್ ತಗೋಬಹುದು! ಹೇಗೆ ತಿಳಿಯಿರಿ

ದೇಶದಲ್ಲಿ ವಾಸಿಸುವ ಬಡತನ ರೇಖೆಗಿಂತ ಕೆಳಗಿನವರಿಗೆ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ವಿತರಣೆ ಮಾಡಲಾಗುತ್ತದೆ, ಅದೇ ರೀತಿ ಎಪಿಎಲ್ ಕಾರ್ಡು (APL Card) ಕೂಡ ಜನರಿಗೆ ಲಭ್ಯವಿದೆ. ಇನ್ನು ರೇಷನ್ ಕಾರ್ಡ್ ಇದ್ದವರು ಸುಲಭವಾಗಿ…

ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಬಗ್ಗೆ ಹೊಸ ನಿಯಮ! ಮದುವೆ ವಯಸ್ಸು ಎಷ್ಟಿರಬೇಕು ಗೊತ್ತಾ?

ನಮ್ಮ ದೇಶದಲ್ಲಿ ಇದ್ದ ಅತ್ಯಂತ ಹಳೆಯ ಸಂಪ್ರದಾಯ (old ritual) ಹಾಗೂ ಅತ್ಯಂತ ಕೆಟ್ಟ ಸಂಪ್ರದಾಯ ಬಾಲ್ಯ ವಿವಾಹ ಪದ್ಧತಿ. ಸಣ್ಣ ವಯಸ್ಸಿನಲ್ಲಿ ಆಟ ಆಡಿಕೊಂಡು ಇರಬೇಕಾದ ಮಗುವಿಗೆ ಮಂಗಳಸೂತ್ರ ಕಟ್ಟಿ ಮದುವೆ (Marriage) ಎನ್ನುವ ಬಂಧನದಲ್ಲಿ…