ಕೇಂದ್ರ ಸರ್ಕಾರದ ತಪ್ಪು ನೀತಿಗಳು ಮತ್ತು ದೂರದೃಷ್ಟಿಯ ಕೊರತೆಯಿಂದ ದೇಶವು ಆಹಾರದ ಬಿಕ್ಕಟ್ಟಿನತ್ತ ಸಾಗುತ್ತಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಯಾವ ಬೆಳೆಗೆ ಎಷ್ಟು…
ಜಾಗತಿಕ ಟೆಕ್ ದೈತ್ಯರಾದ ಗೂಗಲ್ ಮತ್ತು ಫೇಸ್ಬುಕ್ಗೆ ದೊಡ್ಡ ಶಾಕ್ ನೀಡಲಾಗಿದೆ. ಡಿಜಿಟಲ್ ಸುದ್ದಿ ಪ್ರಕಾಶಕರಿಗಾಗಿ ಭಾರತ ಸರ್ಕಾರ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಇನ್ಮುಂದೆ…
ನವ ದೆಹಲಿ: ನಿನ್ನೆ ನವದೆಹಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಚಿವ ಜೈಶಂಕರ್ ಉಕ್ರೇನ್ ಸೇರಿದಂತೆ ನಾನಾ…
Corona Cases Today - ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾದಂತೆ ಆಗಿ ಮತ್ತೆ ಹೆಚ್ಚಾಗಿದೆ. ಮಂಗಳವಾರ 6,594 ಪ್ರಕರಣಗಳು ದಾಖಲಾಗಿದ್ದು, ಈಗ ಆ ಸಂಖ್ಯೆ 8,822 ಕ್ಕೆ…
ನವದೆಹಲಿ: 2004 ರಿಂದ ಪ್ರತಿ 100 ಭಾರತೀಯರಲ್ಲಿ 18 ಜನರ ಡೇಟಾವನ್ನು ಕಳವು ಮಾಡಿದ್ದಾರೆ. ಮಾಹಿತಿ ಸೋರಿಕೆಯಲ್ಲಿ ಭಾರತ ವಿಶ್ವದಲ್ಲಿ ಆರನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ, ಭಾರತೀಯ…
ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರು ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಜಮ್ಮು ಮತ್ತು…