ಕನ್ನಡ ಸಿನಿಮಾ ರಂಗದಲ್ಲಿ ಬಾಲ ನಟನಟಿಯರಾಗಿ (child actors) ಅನೇಕ ನಟ ನಟಿಯರು ತಮ್ಮ ಚಿಕ್ಕ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದಾರೆ. ಅಂತವರ ಪಟ್ಟಿಯಲ್ಲಿ ಮೊದಲಿಗೆ…
( Kannada News Today ) : 1953 ರ ನಂತರ ಮೊದಲ ಬಾರಿಗೆ ಯು.ಎಸ್. ಫೆಡರಲ್ ಜೈಲಿನಲ್ಲಿ ಮಹಿಳಾ ಕೈದಿಯನ್ನು ಗಲ್ಲಿಗೇರಿಸಲಾಗುವುದು ಎಂಬ ಮಾಹಿತಿ ದೊರೆತಿದೆ. ಗರ್ಭಿಣಿ ಮಹಿಳೆಯನ್ನು ಕೊಲೆ…
ಆಕ್ಷನ್ ಕಿಂಗ್ ಅರ್ಜುನ್ ಅವರ ಸೋದರಳಿಯ ಚಿರಂಜೀವಿ ಸರ್ಜಾ ಇತ್ತೀಚೆಗೆ ನಿಧನರಾದರು. ಚಿರಂಜೀವಿ ಸರ್ಜಾ ಹುಟ್ಟು ಹಬ್ಬ ಇಂದು (ಅಕ್ಟೋಬರ್ 17). ಅವರ ಜನ್ಮದಿನದ ಪ್ರಯುಕ್ತ, ಅವರ ಸಹೋದರ ಧ್ರುವ…
ನೈಜ ಘಟನೆ ಆಧಾರಿತ 'ದಿಶಾ' ಚಿತ್ರ, ಲೈಂಗಿಕ ದೌರ್ಜನ್ಯದ ಘಟನೆ ಕುರಿತು ನಿರ್ದೇಶಕ ರಾಂ ಗೋಪಾಲ್ ವರ್ಮಾ ಚಿತ್ರ ನಿರ್ಮಾಣವಾಗುವುದನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರ ಮತ್ತು ಸೆನ್ಸಾರ್…
ಆ ವಿಡಿಯೋ ದಲ್ಲಿ ರಶ್ಮಿಕಾ ಅವರು ತಮ್ಮ ಜೀವನದ ಎಲ್ಲಾ ಸಮಸ್ಯೆಗಳನ್ನು ಅಭಿಮಾನಿಗಳ ಸಹಾಯದಿಂದ ನಿವಾರಿಸಿರುವುದಾಗಿ ಮತ್ತು ಅಭಿಮಾನಿಗಳು ಅವರ ಶಕ್ತಿ ಎಂದು ಹೇಳಿದ್ದಾರೆ ಮತ್ತು ಈ ಲಾಕ್ ಡೌನ್…
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಹೊಸದಾಗಿ ನೇಮಕಗೊಂಡ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಕ್ಷ ಅಧಿಕಾರಿ ಮತ್ತು ಅವರ ವರ್ಗಾವಣೆ ಮಾಡುವುದು…
ಯೋಗಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ನಾಶಪಡಿಸಿದೆ ಮತ್ತು ರಾಜ್ಯದಲ್ಲಿ ಜಂಗಲ್ ರಾಜ್ ಇದೆ ಎಂದು ತೋರುತ್ತದೆ. ರಾಹುಲ್ ಗಾಂಧಿ ವಿರುದ್ಧ ಪೊಲೀಸರ ನಡವಳಿಕೆ ಪೊಲೀಸರ ನಿರಂಕುಶಾಧಿಕಾರಿ…
ಬೆಂಗಳೂರಿನ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ "ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ", ಇರುವಾಗಲೇ ಬದುಕು ಕಲ್ಪಿಸುವುದು…