ರೈತರಿಗೆ ಕೃಷಿಭಾಗ್ಯ, ಸರ್ಕಾರದಿಂದ ದೀಪಾವಳಿ ಗಿಫ್ಟ್ ! ಇನ್ಮುಂದೆ ಈ ಸೌಲಭ್ಯಗಳು ಉಚಿತ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು (Congress government) ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಲು ಮುಂದಾಗಿದೆ.
ಈಗಾಗಲೇ ರಾಜ್ಯದ ಜನರು ನಾಲ್ಕು…