ಮುಂಬೈ: ಕೇಂದ್ರದ ಮಾಜಿ ಗೃಹ ಸಚಿವರ ಸಂಬಂಧಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಕೇಂದ್ರ ಗೃಹ ಸಚಿವ ಮತ್ತು ಸಂಸತ್ತಿನ ಸ್ಪೀಕರ್ ಶಿವರಾಜ್ ಪಾಟೀಲ್ ಅವರು…
ಮುಂಬೈ (Mumbai): ಮುಂಬೈನಲ್ಲಿ ಸೈಬರ್ ಕ್ರೈಂ (Cyber Crime) ಶೇ.70ರಷ್ಟು ಹೆಚ್ಚಾಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮೇಲ್ಮನೆಗೆ ತಿಳಿಸಿದ್ದಾರೆ.
70 ರಷ್ಟು ಸೈಬರ್ ಕ್ರೈಂ…
ಮುಂಬೈನಲ್ಲಿ ಕಳೆದ ಒಂದು ವರ್ಷದಲ್ಲಿ ರೈಲ್ವೆ ಗಾರ್ಡ್ಗಳು 615 ಮಕ್ಕಳನ್ನು ರಕ್ಷಿಸಿ ಅವರ ಪೋಷಕರಿಗೆ ಸುರಕ್ಷಿತವಾಗಿ ಒಪ್ಪಿಸಿದ್ದಾರೆ, ಈ ಬಗ್ಗೆ ರೈಲ್ವೆ ಭದ್ರತಾ ಪಡೆ ಮಾಹಿತಿ ನೀಡಿದೆ.…
ಮುಂಬೈ: ಏರ್ ಇಂಡಿಯಾಗೆ ಸೇರಿದ ಬೋಯಿಂಗ್ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿರುವುದು ಬೆಳಕಿಗೆ ಬಂದಿದೆ. ದುಬೈನಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾದ ಬಿ787 ವಿಮಾನದಲ್ಲಿ (flight number…
ಮುಂಬೈ: ಮುಂಬೈನ ಅಪಾರ್ಟ್ಮೆಂಟ್ ಕಟ್ಟಡದ 11 ನೇ ಮಹಡಿಯಲ್ಲಿ 5 ವರ್ಷದ ಬಾಲಕ ಛತ್ರಿಯೊಂದಿಗೆ ಆಟವಾಡುತ್ತಿದ್ದಾಗ ಬಿದ್ದು ಸಾವನ್ನಪ್ಪಿದ್ದಾನೆ. ದಕ್ಷಿಣ ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಈ…
ಮುಂಬೈ: ಕೆಲ ತಿಂಗಳ ಹಿಂದೆ ದೇಶದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿತ್ತು. ಇದರಿಂದಾಗಿ ಹೊರ ದೇಶಗಳಿಂದ ಹೆಚ್ಚುವರಿ ವೆಚ್ಚದಲ್ಲಿ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿತ್ತು. ಇದನ್ನು…
ಭಯೋತ್ಪಾದಕ ಗುಂಪು ಅಲ್ ಖೈದಾ ಪತ್ರವನ್ನು ಬಿಡುಗಡೆ ಮಾಡಿದೆ. ಜೂನ್ 6 ರಂದು ಬರೆದ ಪತ್ರದಲ್ಲಿ ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿಯ ಬೆದರಿಕೆ…