12ರಂದು ಪ್ರಧಾನಿ ಭೇಟಿ ಹಿನ್ನೆಲೆ ಮಂಡ್ಯ ಮಾರ್ಗ ಸಂಚಾರದಲ್ಲಿ ಬದಲಾವಣೆ Kannada News Today 09-03-2023 12ರಂದು ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮಂಡ್ಯ ಮಾರ್ಗವಾಗಿ ಸಂಚರಿಸುವ ಎಲ್ಲಾ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗೋಪಾಲಕೃಷ್ಣ ಘೋಷಿಸಿದ್ದಾರೆ.…