ಕಲುಷಿತ ನೀರು ಕುಡಿದು ಮೃತಪಟ್ಟ 3 ಮಂದಿಯ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸಚಿವ ಪ್ರಭು ಚವ್ಹಾಣ್ ಮಾಹಿತಿ
ಬೆಂಗಳೂರು (Bengaluru): ಯಾದಗಿರಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ 3 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
14ರಂದು…